www.karnatakatv.net: ಬೆಂಗಳೂರು: ಎಸ್ ಎ ಟಿಯ ಆಧಾರದ ಮೇಲೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮೇ 24 ರಿಂದ ಜೂನ್ 16ರವರೆಗೆ ಆಯೋಜನೆ ಮಾಡಲಾಗಿತ್ತು. ಈ ವೇಳೆಯಲ್ಲಿ ಕೊರೊನಾ ಅತಿ ಹೆಚ್ಚು ಕೇಸ್ ಗಳು ದಾಖಲಾಗುತ್ತಿದ್ದವು. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಅತ್ಯಂತ ಅಪಾಯಕಾರಿ ಎಂದು ಮುಂದೂಡಲಾಗಿತ್ತು. ಪರೀಕ್ಷೆಗೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದರಿಂದ ಪರೀಕ್ಷೆ...
News: ತಾಯಿಯ ಜೀವ ಆಪತ್ತಿನಲ್ಲಿದ್ದಾಗ ವೈದ್ಯರ ಕಾಳಜಿ ಮತ್ತು ಯೋಜಿತ ಚಿಕಿತ್ಸೆಯಿಂದ ಯಶಸ್ವಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿಯೊಬ್ಬರು...