Saturday, August 8, 2026

#preetam gowda

ಪ್ರೀತಂಗೌಡ ಸಂಧಾನಕ್ಕೆ ಒಂದಾದ BJP ನಾಯಕರು

2028ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಾಳಯ, ಈಗಿನಿಂದಲೇ ಅಖಾಡ ಸಜ್ಜುಗೊಳಿಸುತ್ತಿದೆ. 2023ರಲ್ಲಾದ ತಪ್ಪು ಮತ್ತೆ ಮರುಕಳಿಸದಂತೆ ಎಚ್ಚರಿಕೆಯ ಹೆಜ್ಜೆ ಇಡೋದಕ್ಕೆ ಹೈಕಮಾಂಡ್‌ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಮೊದಲ ಹಂತವಾಗಿ ನಾಯಕರ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ಮುಂದಾಗಿದೆ. ಕೆಲ ತಿಂಗಳ ಹಿಂದೆ ಜನಾರ್ದನ ರೆಡ್ಡಿ, ಶ್ರೀರಾಮುಲು ನಡುವಿನ ಮನಸ್ತಾಪ ಸರಿ ಮಾಡಿತ್ತು. ಇಬ್ಬರೂ ನಾಯಕರನ್ನು ದಿಲ್ಲಿಗೆ ಕರೆಸಿಕೊಂಡಿದ್ದ...

Preetham Gowda : ಲೋಕಸಭಾ ಚುನಾವಣೆ ಕುರಿತು ಮಾತನಾಡಿದ ಮಾಜಿ ಶಾಸಕ ಪ್ರೀತಂ ಗೌಡ..!

ಹಾಸನ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರವಾಗಿ ಮಾಜಿ ಶಾಸಕ ಪ್ರೀತಂ ಗೌಡ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಹಾಸನದಲ್ಲಿ ಬಿಜೆಪಿಯಿಂದ ಕ್ಯಾಂಡಿಡೇಟ್ ಹಾಕುತ್ತೇವೆ. ಮುಂದಿನ ದಿನಗಳಲ್ಲಿ ಬಹುಶಃ ಜನತಾದಳದವರು ಸಪೋರ್ಟ್ ಮಾಡೋ ದಿನ ಬರಬಹುದು ಈಗಲೇ ನಾವು ಏನು ಹೇಳುವುದಿಲ್ಲ ಅದು ಅವರಿಗೆ ಬಿಟ್ಟ ವಿಚಾರ ಎಂದರು. ಬಿಜೆಪಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ...

ಅವರನ್ನ ಬಿಟ್ಟು, ಇವರನ್ನ ಬಿಟ್ಟು ಇನ್ನೊಬ್ಬರಿಗೆ ಜೆಡಿಎಸ್ ಟಿಕೆಟ್ ನೀಡಲು ಮುಂದಾದ ಕುಮಾರಣ್ಣ

ಹಾಸನ : ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರ ಮತ್ತೊಂದು ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಭವಾನಿ ರೇವಣ್ಣಗೆ ಟಿಕೆಟ್ ಕೊಡಲ್ಲ, ಕೆಎಂ ರಾಜೇಗೌಡ ಬೇಡ ಎಂದ ಕುಮಾರಸ್ವಾಮಿಗೆ ಟಕ್ಕರ್ ಕೊಡಲು ಮಾಜಿ ಸಚಿವ ರೇವಣ್ಣ ಮುಂದಾಗಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ನಾಯಕ, ಎರಡು ಬಾರಿ ಹಾಸನ ಕ್ಷೇತ್ರದಿಂದ ಸ್ಪರ್ದೆ ಮಾಡಿದ್ದ ಎಚ್.ಕೆ.ಮಹೇಶ್ ಅವರಿಗೆ ಗಾಳ ಹಾಕಲು ರೇವಣ್ಣ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img