Tuesday, July 21, 2026

preetham gowda

‘ನನ್ನ ಬಾಗಿಲಿಗೆ ಜನ ಬರ್ಲಿ ಅಂತೇಳಿ ಸಿದ್ದರಾಮಯ್ಯ ಈ ರೀತಿಯಾಗಿ ಮಾತಾಡಿದ್ದಾರೆ’

ಹಾಸನ: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಪ್ರೀತಂಗೌಡ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬಸವಾಜ ಬೊಮ್ಮಾಯಿ ಪ್ರಧಾನಿ ಎದುರು ನಾಯಿಯಂತೆ ಇರುತ್ತಾರೆಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಆಕ್ರೋಶ ವ್ಯಕ್ತಪಡಿಸಿದ ಪ್ರೀತಂಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯದ ಇತಿಮಿತಿಯನ್ನ ಮೀರಿ ಮಾತನಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಅವರು, ಯಾವುದೇ ರಾಜಕೀಯ...

‘ಯಾರೋ ಇಂಜಿನಿಯರ್ ಹತ್ರಾ ಹಣ ಸಿಕ್ಕಿದ್ರೆ ನಾವು ಉತ್ತರ ಕೊಡೋಕೆ ಆಗುತ್ತಾ..?’

ಹಾಸನ: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಪ್ರೀತಂಗೌಡ, ವಿಧಾನಸೌಧದಲ್ಲಿ ನಿನ್ನೆ ಲಕ್ಷಾಂತರ ರೂಪಾಯಿ ಹಣ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದವೇಳೆ ವಿಧಾನಸೌಧದಲ್ಲಿ ಸಚಿವ ಪುಟ್ಟರಂಗಶೆಟ್ಟಿ ಅವರ ಕಛೇರಿಯಲ್ಲಿ ಹಣ ಸಿಕ್ಕಿತ್ತು.ಅದರ ಬಗ್ಗೆ ಕಾಂಗ್ರೆಸ್ ಅವರು ಮೊದಲು ಉತ್ತರ ಕೊಡಲಿ. ಮಂತ್ರಿ ಚೇಂಬರ್ ನಲ್ಲಿ ಹಣ ಸಿಕ್ಕಿದ್ರೆ ಲೆಕ್ಕ ಕೊಡಲ್ಲ, ಯಾರೊ...

‘ಶಾಸಕರಾದ ಪ್ರೀತಂಗೌಡ್ರು ಆಡು ಭಾಷೇಲಿ ಮಾತಾಡಿದ್ರು ಅಷ್ಟೇ..’

ಹಾಸನ:​ ಇತ್ತಿಚಿಗೆ ಶ್ರೀನಗರದಲ್ಲಿ ಕ್ಷೇತ್ರದ ಶಾಸಕರಾದ ಪ್ರೀತಂ ಗೌಡ ಅವರು ಸ್ಥಳೀಯ ಆಡು ಭಾಷೆಯಲ್ಲಿ ಮಾತನಾಡಿದ್ದು, ಕೆಲಸ ಮಾಡಿ ಕೂಲಿ ಕೇಳಿದ್ದಾರೆ ಅಷ್ಟೆ. ಅದಬಿಟ್ಟು ಬೆದರಿಕೆ ಹಾಕಿದ್ದಾರೆ ಎನ್ನುವ ವಿರೋಧಿಗಳ ಮಾತು ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ವೇಣುಗೋಪಾಲ್ ಹೇಳಿಕೆ ನೀಡಿ ಸಮರ್ಥಿಸಿಕೊಂಡರು. ದೊಡ್ಡಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ...

‘ನಾನ್ ಕೆಲ್ಸಾ ಮಾಡಿದೀನಿ ಅಂದ್ಮೇಲೆ ನೀವು ನನಗೆ ಕೂಲಿ ಕೊಡ್ಬೇಕು’

ಹಾಸನ: ಎಲೆಕ್ಷನ್ ಸಮೀಪಿಸುತ್ತಿದ್ದಂತೆ ರಾಜಕಾರಣಿಗಳು ಪ್ರಚಾರ ಪ್ರಾರಂಭಿಸಿದ್ದಾರೆ. ಸಮಾವೇಶ, ಮೆರವಣಿಗೆ, ಹಲವು ಏರಿಯಾಗಳಿಗೆ ಭೇಟಿ ನೀಡುವ ಮೂಲಕ, ಈಗಿಂದಲೇ ಸಣ್ಣಗೆ ಪ್ರಚಾರ ಶುರು ಹಚ್ಚಿಕೊಂಡಿದ್ದಾರೆ. ಅದೇ ರೀತಿ ಶಾಸಕ ಪ್ರೀತಂಗೌಡ ಕೂಡ, ಹಾಸನದ ಕೆಲವು ಏರಿಯಾಗಳಿಗೆ ಹೋಗಿ, ಓಟ್ ಕೇಳುತ್ತಿದ್ದಾರೆ. ಪರಿಹಾರಕ್ಕಾಗಿ ರಸ್ತೆಯಲ್ಲಿ ಶವ ಇಟ್ಟುಕೊಂಡು ಪ್ರತಿಭಟನೆ .. ಹಾಸನದ ಶ್ರೀನಗರದಲ್ಲಿ ಮತಬೇಟೆಯಾಡಿದ ಪ್ರೀತಂ, ನಾನು ಕೆಲಸ...

‘ಹೊಳೆನರಸಿಪುರದವರನ್ನ ಹಾಸನಕ್ಕೆ ಕರೆತಂದು ಗೆಲ್ಲಿಸ್ತೀವಿ ಅನ್ನೋ ಭ್ರಮೆಯಲ್ಲಿದ್ರೆ, ಹೊರಬನ್ನಿ’

ಹಾಸನ : ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಮತದಾರರನ್ನು ಕೈಬಿಡಲಾಗುತ್ತಿದೆ ಎಂಬ ಮಾಜಿಸಚಿವ ಎಚ್.ಡಿ.ರೇವಣ್ಣ ಅರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಪ್ರೀತಂಗೌಡ, ಹಾಸನ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಡೀ‌ ಜಿಲ್ಲೆಯಲ್ಲಿ ಏನಾದ್ರು ಮತದಾರರ ಪಟ್ಟಿಯಲ್ಲಿ ಸಮಸ್ಯೆ ಇದ್ದರೆ ಅದನ್ನು ಎಲ್ಲಾ ಜನಪ್ರತಿನಿಧಿಗಳು ಸೇರಿ ಸರಿ ಮಾಡುವ ಕೆಲಸ ಮಾಡೋಣ ಎಂದಿದ್ದಾರೆ. ಈ ಬಗ್ಗೆ ಮಾತು...

ಹಾಸನದಲ್ಲಿಯೂ ನಡೀತಿದ್ಯಾ ಓಟರ್ ಲಿಸ್ಟ್ ಡಿಲಿಟ್ ಮಾಡೋ ಕೆಲ್ಸ ..?

ಹಾಸನ:ಮಾಜಿ ಸಚಿವ ರೇವಣ್ಣ ಹಾಸನದಲ್ಲಿ ಓಟರ್ ಲೀಸ್ಟ್ ಡಿಲೀಟ್ ಮಾಡುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ರೇವಣ್ಣ, ಕೆಲವು ಮತದಾರರನ್ನು ಪಟ್ಟಿಯಿಂದ ಡಿಲಿಟ್ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ. ಹಾಸನ ಜಿಲ್ಲೆಯಲ್ಲಿ ಅದರಲ್ಲೂ ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಓಟರ್ ಲಿಸ್ಟ್ ಸರಿಯಾದ ರೀತಿ...

‘ರಮೇಶ್ ಜಾರಕಿಹೋಳಿ ಅವರು ಬಿಜೆಪಿ ಪಕ್ಷದಲ್ಲಿ ಬಹಳ ಆಳವಾಗಿ ಕೆಲಸ ಮಾಡುತ್ತಾರೆ’

ಹಾಸನ : ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಕೆ.ಸುಧಾಕರ್, ಅಶ್ವತ್ಥ್ ನಾರಾಯಣ್ ಅವರು ಫಿಲಾಸಫಿಕಲ್ ಆಗಿ ಹೇಳಿದ್ದಾರೆ. ಒಬ್ಭ ವ್ಯಕ್ತಿ ತಪ್ಪು ಮಾಡಿ ಶಿಕ್ಷೆ ಆದ ಮೇಲೆ ಆ ತಪ್ಪನ್ನು ತಿದ್ದಿಕೊಳ್ಳಲು ಅವಕಾಶವಿದೆ ಅಂತ ಹೇಳಿದ್ದಾರೆ. ನಾನೇ ಆ...

‘ಇತಿಹಾಸ ತಿರುವಿ ನೋಡಿ, ಯಾರು ಧರ್ಮರಾಜಕಾರಣ ಮಾಡಿದ್ದಾರೆಂದು ಗೊತ್ತಾಗುತ್ತದೆ’

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಆರೋಗ್ಯ ಸಚಿವ ಕೆ.ಸುಧಾಕರ್, ಖರ್ಗೆಯವರು ಮೋದಿಯನ್ನು ರಾವಣನಿಗೆ ಹೋಲಿಕೆ ಮಾಡಿ ಮಾತನಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, ಪಾಪ ಅವರಿಗೆ ಗೊತ್ತಿರುವ ಎಲ್ಲರು ರಾವಣನಂತಹವರೇ. ನಮಗೆ ಗೊತ್ತಿರೋದು ಶ್ರೀರಾಮಚಂದ್ರ. ಇವತ್ತು ಅನೇಕರು ಏನು ಹೇಳುತ್ತಿದ್ದಾರೆ. ನರೇಂದ್ರ ಮೋದಿ ಅವರನ್ನು ಈ ಶತಮಾನದ ಮಹಾತ್ಮ ಅಂತಿದ್ದಾರೆ....

‘ಅಸಡ್ಡೆ ತೋರುವಂತಹ ಮಂತ್ರಿಗಳಿಗೆ ಯಾಕೆ ತೋಟಗಾರಿಕೆ ಖಾತೆ ಕೊಡ್ತಿರಾ..?’

ಹಾಸನ : ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಮಳೆ ಹಾನಿಗೆ ಇದುವರೆಗೂ ಒಂದು ರೂಪಾಯಿ ದುಡ್ಡು ಕೊಟ್ಟಿಲ್ಲ. ರಸ್ತೆ ಗುಂಡಿ ಬಿದ್ದಿವೆ, ಹೊಳೆನರಸೀಪುರ-ಚನ್ನರಾಪಟ್ಟಣ ಸಂಪೂರ್ಣ ಗುಂಡಿ ಬಿದ್ದಿದೆ. ವಾರದಲ್ಲಿ ನಾಲ್ಕು ಅಪಘಾತಗಳಾಗುತ್ತಿವೆ, ಬೈಕ್‌ನಿಂದ ಬಿದ್ದು ಕೈಕಾಲು ಮುರಿದುಕೊಳ್ಳುವವರು ಜಾಸ್ತಿಯಾಗಿದ್ದಾರೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು...

‘ಭವಾನಿ ಅಕ್ಕನವರು ಈ ಮನಸ್ಥಿತಿಯನ್ನು ಬದಲಾವಣೆ ಮಾಡಿಕೊಳ್ಳಬೇಕು’

ಹಾಸನ: ಸರ್ಕಾರಿ ನೌಕರರ ಕುಟುಂಬಕ್ಕೆ ಹಾಲಿ ಮತ್ತು ನಿವೃತ್ತ ನೌಕರರ ಕುಟುಂಬಕ್ಕೆ ಭವಾನಿ ಅಕ್ಕನವರ ಮಾತಿನಿಂದ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು, ಕೂಡಲೇ ಕ್ಷಮೆಯನ್ನು ಕೇಳಬೇಕು ಎಂದು ರಾಧಮ್ಮ ಜನಸ್ಪಂದನಾ ಸಂಸ್ಥಾಪಕರಾದ ಬಿ.ಎನ್. ಹೇಮಂತ್ ಕುಮಾರ್ ಆಗ್ರಹಿಸಿದರು.. ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ… ​ ​ ​ ​ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ರಾಜಕಾರಣಕೋಸ್ಕರ ಪ್ರತಿಯೊಂದು ಸಂದರ್ಭದಲ್ಲಿ ಕೂಡ...
- Advertisement -spot_img

Latest News

ಬರಗಾಲದ ನಡುವೆ ರೈತರಿಗೆ ಸಿಹಿ ಸುದ್ದಿ – ಬೆಳೆ ವಿಮೆ ಅಂತಿಮ ಕಂತು ಬಿಡುಗಡೆ; ಯಾವಾಗ ಗೊತ್ತೆ?

ಬರದ ಭೀತಿಯಿಂದ ಕಂಗಾಲಾಗಿರುವ ರೈತರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಕಳೆದ ವರ್ಷದ ಅತಿವೃಷ್ಟಿಯಿಂದ ಉಂಟಾದ ಬೆಳೆ ನಷ್ಟಕ್ಕೆ ಸಂಬಂಧಿಸಿದ ಅಂತಿಮ ಬೆಳೆ ವಿಮೆ ಪರಿಹಾರದ ಹಣ...
- Advertisement -spot_img