Tuesday, January 20, 2026

preetham gowda

‘ಇಡೀ ದೇಶದಲ್ಲಿ ಬೂದುಗಾಜು ಇಟ್ಕಂಡು ಹುಡುಕಬೇಕು ಕಾಂಗ್ರೆಸ್ ಎಲ್ಲಿದೆ ಅಂತ’

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.  ಭಾರತ್ ಜೋಡೋ ಯಾತ್ರೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ರಾಹುಲ್‌ಗಾಂಧಿ ಬಳಿ ಹೇಳಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಈಶ್ವರಪ್ಪ, ಅವರೇ ಮೂರು ಜನ ವೆಂಕ, ನಾಣಿ, ಸೀನ. ಇಂತಹ ಎಷ್ಟು ಯಾತ್ರೆಯನ್ನು ನಾವು ಮಾಡಿದ್ದೀವಿ. ಲಾಲ್...

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಹೇಳಿದ್ದೇನು..?

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.  ಅ.30 ಗುಲ್ಬರ್ಗಾದಲ್ಲಿ ಹಿಂದುಳಿದ ವರ್ಗದ ದೊಡ್ಡ ಸಮಾವೇಶ ನಡೆಯುತ್ತಿದೆ. ಅನೇಕ ವರ್ಷಗಳಿಂದ ಕಾಂಗ್ರೆಸ್ ಘೋಷಣೆ ಹಿಂದುಳಿದ ವರ್ಗದ ಪರ ಇದ್ದೇವೆ ಅಂತ ಮತ‌ ಕೇಳಿದ್ದಾರೆ. ಕಾಂಗ್ರೆಸ್‌ನವರು ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆಗೆ ಏನೇನು ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬುದಕ್ಕೆ ಬಹಿರಂಗ...

“ಅವರ ಅನುಕಂಪದ ಹಿಂದೆ ಕೀಳು ಮಟ್ಟದ ದುರುದ್ದೇಶ ಇದೆ”: ಎಚ್. ಪಿ ಸ್ವರೂಪ್

State News: ಶಾಸಕ ಪ್ರೀತಮ್ ಗೌಡ ಅವರಿಗೆ ಪ್ರಶಾಂತ್ ನಾಗರಾಜ್ ಮೃತಪಟ್ಟ ಸಂಧರ್ಭದಲ್ಲಿ ಇಲ್ಲದ ಅನುಕಂಪ ಈಗೇಕೆ, ಅವರ ಅನುಕಂಪದ ಹಿಂದೆ ಕೀಳು ಮಟ್ಟದ ದುರುದ್ದೇಶ ಇದೆ  ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್. ಪಿ ಸ್ವರೂಪ್ ಹೇಳಿದರು ನಗರದಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ನಗರಸಭೆ ಉಪ ಚುನಾವಣೆಗೆ  ಪ್ರಶಾಂತ್ ನಾಗರಾಜ್ ಕುಟುಂಬದ ಯಾರಾದರೂ...

ಮೊದಲ ಬಾರಿ ಕಾರ್ಯಕ್ರಮವೊಂದರಲ್ಲಿ ಭವಾನಿ ರೇವಣ್ಣ- ಪ್ರೀತಂ ಗೌಡ ಮುಖಾಮುಖಿ..

ಹಾಸನ: ಹಾಸನದಲ್ಲಿ ಮೊದಲಿನಿಂದಲೂ ಜೆಡಿಎಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಪೈಪೋಟಿ ಇದೆ, ಆಗಾಗ ಎರಡೂ ಪಕ್ಷದ ನಾಯಕರು ಪರಸ್ಪರ ವಾಗ್ದಾಳಿ ಮಾಡುತ್ತಾರೆಂದು ಎಲ್ಲರಿಗೂ ಗೊತ್ತು. ಆದ್ರೆ ಇಂದು ಬಿಜೆಪಿಯ ಶಾಸಕ ಪ್ರೀತಂಗೌಡ ಮತ್ತು ಜೆಡಿಎಸ್‌ನ ಭವಾನಿ ರೇವಣ್ಣ, ಕಾರ್ಯಕ್ರಮವೊಂದರಲ್ಲಿ ಮುಖಾಮುಖಿಯಾಗಿದ್ದಾರೆ. ಹಾಸನದಲ್ಲಿ ಶಮಿ ಪೂಜೆ ನೆರವೇರಿಸಿದ ನಿರ್ಮಲಾನಂದ ಶ್ರೀಗಳು.. ಹಾಸನದ ಖಾಸಗಿ ಆಸ್ಪತ್ರೆಯ ಹೈಟೆಕ್ ಚಿಕಿತ್ಸಾ...
- Advertisement -spot_img

Latest News

Mandya: ಬಿಜೆಪಿಯವರು 2ನೇ ಬ್ರಿಟಿಷರು, JDSಅನ್ನು ಓಡಿಸದಿದ್ದರೆ ಜಿಲ್ಲೆಗೆ ಭವಿಷ್ಯ ಇಲ್ಲ: ಚಲುವರಾಯಸ್ವಾಮಿ ವಾಗ್ದಾಳಿ

Mandya News: ಮಂಡ್ಯದಲ್ಲಿಂದು ಕಾರ್ಯಕ್ರಮದಲ್ಲಿ ಮಾತನಾಡಿರುವ ಸಚಿವ ಎನ್.ಚಲುವರಾಯಸ್ವಾಮಿ, ಬಿಜೆಪಿಯವರು ಎರಡನೇ ಬ್ರಿಟಿಷರು ಎಂದು ವಾಗ್ದಾಳಿ ನಡೆಸಿದ್ದಾರೆ. ಯುವ ಸಮ್ಮೇಳನದಲ್ಲಿ ಮಾತನಾಡಿದ ಅವರು ಹಳ್ಳಿ ಹಳ್ಳಿಯಲ್ಲಿ ನರೇಗಾ...
- Advertisement -spot_img