Sunday, August 16, 2026

Preetham J Gowda

ಸಾರ್ವಜನಿಕ ಜೀವನದಲ್ಲಿ ಮಾತನಾಡುವಾಗ ಯೋಚನೆ ಮಾಡಿ ಮಾತನಾಡಬೇಕು : ಶಾಸಕ ಪ್ರೀತಂಗೌಡ

ಹಾಸನ: ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಆಡಿಯೋ ಬಿಡುಗಡೆ ಪ್ರಕರಣಡಾ ಕುರಿತು ಹಾಸನದಲ್ಲಿ ಶಾಸಕ ಪ್ರೀತಂಗೌಡ ಮಾತನಾಡಿದ್ದು, ನಾನು ತಿಪ್ಪಾರೆಡ್ಡಿಯವರ ವಕ್ತಾರ ಅಲ್ಲಾ ಆಡಿಯೋಗಳ ಸತ್ಯಾ ಸತ್ಯತೆ ಬಗ್ಗೆ ಕೂಡ ಸಾಕಷ್ಟು ಪ್ರಶ್ನೆ ಇರುತ್ತವೆ. ಅವರು ಕಮಿಷನ್ ಕೊಡೋಕು ಮೊದಲೇ ಹೇಳಿದ್ದರೆ ಒಪ್ಪಬಹುದಿತ್ತು, ಕಮಿಷನ್ ಪಡೆಯೋದು ಎಷ್ಡು ತಪ್ಪೊ ಕೊಡೋದು ಅಷ್ಟೇ ತಪ್ಪು. ಕೊಟ್ಟವರದ್ದು ಮೊದಲನೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img