ಸಂತಾನ ಭಾಗ್ಯ ಅನ್ನೋದು ಎಲ್ಲರಿಗೂ ಸಿಗುವಂಥದ್ದಲ್ಲ. ಅದರಲ್ಲೂ ಈಗಿನ ಕಾಲದಲ್ಲಿ ವಿವಾಹದ ಬಳಿಕ ಫ್ಯಾಮಿಲಿ ಪ್ಲಾನಿಂಗ್ ಹೆಸರಿನಲ್ಲಿ 2,3 ವರ್ಷ ಬಿಟ್ಟು ಮಕ್ಕಳು ಮಾಡಿಕೊಳ್ಳಲು ಹೋಗಿ, ಎಷ್ಟೋ ಮಹಿಳೆಯರು ಸಂತಾನವಿಲ್ಲದೇ ದುಃಖಿಸುತ್ತಿದ್ದಾರೆ. ಹಾಗಾಗಿ ನಾವಿಂದು ಸಂತಾನ ಭಾಗ್ಯ ಬೇಕಾದವರು, ಯಾವ ದೇವಸ್ಥಾನಕ್ಕೆ ಹೋಗಬೇಕು.? ಏನನ್ನು ದಾನ ಮಾಡಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.
ಓಂ ಶ್ರೀ ಅನ್ನಪೂರ್ಣೇಶ್ವರಿ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...