ಸಂತಾನ ಭಾಗ್ಯ ಅನ್ನೋದು ಎಲ್ಲರಿಗೂ ಸಿಗುವಂಥದ್ದಲ್ಲ. ಅದರಲ್ಲೂ ಈಗಿನ ಕಾಲದಲ್ಲಿ ವಿವಾಹದ ಬಳಿಕ ಫ್ಯಾಮಿಲಿ ಪ್ಲಾನಿಂಗ್ ಹೆಸರಿನಲ್ಲಿ 2,3 ವರ್ಷ ಬಿಟ್ಟು ಮಕ್ಕಳು ಮಾಡಿಕೊಳ್ಳಲು ಹೋಗಿ, ಎಷ್ಟೋ ಮಹಿಳೆಯರು ಸಂತಾನವಿಲ್ಲದೇ ದುಃಖಿಸುತ್ತಿದ್ದಾರೆ. ಹಾಗಾಗಿ ನಾವಿಂದು ಸಂತಾನ ಭಾಗ್ಯ ಬೇಕಾದವರು, ಯಾವ ದೇವಸ್ಥಾನಕ್ಕೆ ಹೋಗಬೇಕು.? ಏನನ್ನು ದಾನ ಮಾಡಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.
ಓಂ ಶ್ರೀ ಅನ್ನಪೂರ್ಣೇಶ್ವರಿ...
Spiritual: ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದ ಬಾಗಿಲು ತೆರೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕೇದಾರನಾಥನ ದರ್ಶನಕ್ಕಾಗಿ ಬರುತ್ತಿದ್ದಾರೆ. ಆದರೆ ಹಲವರಿಗೆ ಕೇದಾರನಾಥ ಕ್ಷೇತ್ರದ ಕೆಲ...