Saturday, March 14, 2026

pregnant death

ಮೈಸೂರು : ಎಚ್1 ಎನ್1 ಗೆ ತುಂಬು ಗರ್ಭಿಣಿ ಬಲಿ

Mysoor News: ರಾಜ್ಯದಲ್ಲಿ ಮಾರಕ ಎಚ್‌1 ಎನ್‌1 (ಹಂದಿ ಜ್ವರ ) ಸೋಂಕಿಗೆ ತುಂಬು ಗರ್ಭಿಣಿ ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಈ ಘಟನೆ ನಡೆದಿದ್ದು, ಇನ್ನೇನು ಹೆರಿಗೆ ನಿರೀಕ್ಷೆಯಲ್ಲಿದ್ದ ಗರ್ಭಿಣಿ ಸೆ. 1 ರ ಗುರುವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಮೃತರನ್ನು ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬುವರ ಪುತ್ರಿ ಛಾಯಾ ಎಂದು ಗುರುತಿಸಲಾಗಿದೆ. ಮೃತ ಛಾಯಾಗೆ 4 ವರ್ಷದ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img