Thursday, November 27, 2025

pregnant woman

ಗ್ರಹಣವೆಂದು ಹೆರಿಗೆ ಮುಂದೂಡಿದ ತಾಯಂದಿರು!!

ಚಂದ್ರಗ್ರಹಣದ ಸಂದರ್ಭದಲ್ಲಿ ಹಲವಾರು ಗರ್ಭಿಣಿಯರು ಹೆರಿಗೆಗೆ ಒಪ್ಪದೇ ಹಿಂಜರಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ತೀವ್ರ ಹೆರಿಗೆ ನೋವು ಅನುಭವಿಸುತ್ತಿದ್ದರೂ ಕೆಲವರು ಶಸ್ತ್ರಚಿಕಿತ್ಸಾ ಕೊಠಡಿಗೆ ಹೋಗಲು ನಿರಾಕರಿಸಿದರು. ಮರುದಿನ ಗ್ರಹಣ ಮುಗಿದ ನಂತರವೇ ಹೆರಿಗೆ ನಡೆಸಬೇಕೆಂದು ಒತ್ತಾಯಿಸಿದರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ವೈದ್ಯರು ನೀಡಿದ ಸಲಹೆಗಳಿಗೂ ಮಹಿಳೆಯರು ಒಪ್ಪದೇ, ಚಂದ್ರಗ್ರಹಣದ ವೇಳೆ ಹೆರಿಗೆ ಮಾಡಿದರೆ ತಾಯಿ ಮತ್ತು...

ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ ಮಾಡಿ ಕುಟುಂಬ ಬೀದಿಗೆ ತಂದ ಭೂಪ

ಮಂಡ್ಯ: ಐಪಿಎಲ್ ಬೆಟ್ಟಿಂಗ್ ನಿಂದ ಎಷ್ಟೋ ಕುಟುಂಬಗಳು ಬೀದಿಗೆ ಬರುತ್ತಿವೆ. ಮೈತುಂಬಾ ಸಾಲ ಮಾಡಿಕೊಂಡು ಕುಟುಂಬ ನಿಭಾಯಿಸಲಾಗದೇ ಊರು ಬಿಟ್ಟು ಪರಾರಿಯಾಗುತ್ತಿದ್ದಾರೆ. ಇಂತಹ ಘಟನೆ ಮಂಡ್ಯದಲ್ಲೂ ನಡೆದಿದ್ದು, ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಸೋತು ಕುಟುಂಬವನ್ನು ಬಿಟ್ಟು ವ್ಯಕ್ತಿ ಪರಾರಿಯಾಗಿದ್ದಾನೆ. ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಕುಟುಂಬಕ್ಕೆ ಆಸರೆಯಾಗಿದ್ದ ವ್ಯಕ್ತಿ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img