Monday, August 31, 2026

Pregnant women

ಕಾರು ಹರಿದು 4 ವರ್ಷದ ಮಗು ಸಾವು..!

www.karnatakatv.net : ದಾವಣಗೆರೆ: ಕಾರು ಮಗುವಿನ ಮೇಲೆ ಹರಿದು ಮಗು ಸಾವನ್ನಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಆಸ್ಪತ್ರೆಯ ನೌಕರರೊಬ್ಬ ತನ್ನ ಬೆಜವಾಬ್ದಾರಿಯಿಂದ ಕಾರನ್ನು ಚಲಾಯಿಸಿ ನಾಲ್ಕು ವರ್ಷದ ಹನುಮಂತ ಎಂಬ ಮಗು ಮೃತಪಟ್ಟಿದೆ. ಜೊತೆಗೆ ಓರ್ವ ಗರ್ಭಿಣಿಗೆ ಗಾಯವಾಗಿದೆ. ಮೃತ ಮಗು ಕೋಟೆಪ್ಪ ಮತ್ತು...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img