Bihar News : ವರದಕ್ಷಿಣೆಯಾಗಿ ಮದುವೆ ಸಮಯದಲ್ಲಿ ಫ್ರಿಡ್ಜ್ ಗಿಫ್ಟ್ ಕೊಟ್ಟಿಲ್ಲವೆಂದು 7 ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಪೂರ್ನಿಯಾದಲ್ಲಿ ನಡೆದಿದೆ.
ಅಂಗೂರಿ ಬೇಗಂ (30) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಈಕೆ 2012ರಲ್ಲಿ ಮೊಮಿನತ್ ಅಲಾಂ ಎಂಬಾತನನ್ನು ಮದುವೆಯಾಗಿದ್ದು, ನಾಲ್ವರು ಮಕ್ಕಳಿದ್ದರು. ಇದೀಗ ಅಂಗೂರಿ ಮತ್ತೆ ಗರ್ಭಿಣಿಯಾಗಿದ್ದು, ಸದ್ಯ ಈಕೆಯನ್ನು...
Health Tips: ಗರ್ಭಿಣಿಯಾಗಿದ್ದಾಗ, ರುಚಿ ರುಚಿ ತಿಂಡಿ ತಿನ್ನಬೇಕು ಎನ್ನಿಸುತ್ತದೆ. ಕೆಲವರಿಗೆ ಸಿಹಿ ತಿಂಡಿ ಹೆಚ್ಚು ತಿನ್ನಬೇಕು ಎನ್ನಿಸಿದರೆ, ಇನ್ನು ಕೆಲವರಿಗೆ ಉಪ್ಪು, ಖಾರ , ಹುಳಿ ತಿನ್ನಬೇಕು ಎನ್ನಿಸುತ್ತದೆ. ಎಂಥ ಸಿಹಿ ಪದಾರ್ಥ ಕಂಡರೂ ಅದನ್ನು ತಿನ್ನಬೇಕು ಎನ್ನಿಸುತ್ತದೆ. ಆದರೆ ನಾಲಿಗೆಗೆ ರುಚಿ ಕೊಡುವ ಈ ಸಿಹಿ ತಿಂಡಿ, ನಿಮ್ಮ ಮತ್ತು ನಿಮ್ಮ...
Health Tips: ಮದುವೆಯಾಗಿ ಮಕ್ಕಳಾಗುವುದಕ್ಕೆ ಸರಿಯಾದ ಸಮಯ ಅಂದ್ರೆ 25ರಿಂದ 30 ವರ್ಷ. 30 ವರ್ಷ ತುಂಬುವುದರೊಳಗೆ 2 ಮಕ್ಕಳಾಗಿಬಿಟ್ಟರೆ, ಮುಂದೆ ಯಾವ ಆರೋಗ್ಯ ಸಮಸ್ಯೆಯೂ ಬರುವುದಿಲ್ಲವೆಂದು ಹಿರಿಯರು ಹೇಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರು ತಮ್ಮ ಆಫೀಸು ಕೆಲಸಕ್ಕಾಗಿಯೋ, ಅಥವಾ ಕೇರಿಯರ್ ರೂಪಿಸಿಕೊಳ್ಳುವ ಭರದಲ್ಲೋ, 40 ವಯಸ್ಸಾದರೂ ತಾಯಿಯಾಗಲು ಹಿಂದೆ ಮುಂದೆ ಯೋಚಿಸುತ್ತಾರೆ....
Health Tips: ಗರ್ಭಿಣಿಯಾಗುವುದು, ಡಿಲೆವರಿ, ಬಾಣಂತನ ಇವೆಲ್ಲ ಹೆಣ್ಣಿನ ಬಾಳಿನ ಒಂದು ಅತ್ಯುತ್ತಮ ಮತ್ತು ಸೂಕ್ಷ್ಮ ಸಂದರ್ಭ. ಈ ಸಂದರ್ಭದಲ್ಲಿ ಹೆಣ್ಣು ಮಕ್ಕಳು ಸರಿಯಾದ ಆರೈಕೆ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಇಡೀ ಜೀವನ ಅನಾರೋಗ್ಯದಿಂದ ನರಳಬೇಕಾಗುತ್ತದೆ. ಹಾಗಾಗಿ ಗರ್ಭಿಣಿಯಾಗಿದ್ದಾಗ, ಡಿಲೆವರಿ, ಬಾಣಂತನದ ವೇಳೆ ಸರಿಯಾಗಿ ಆರೋಗ್ಯ ಕಾಳಜಿ ಮಾಡಬೇಕು. ಇದಾದ ಬಳಿಕ ಶುರುವಾಗುವ ಸಮಸ್ಯೆ ಅಂದರೆ...
Health Tips: ಮೊದಲೆಲ್ಲಾ ಬಾಣಂತಿಯರಿಗಾಗಿ ಒಂದು ರೂಮ್ ಮೀಸಲಿಡುತ್ತಿದ್ದರು. ಅವರು ಸ್ನಾನ ಮಾಡಲು, ಊಟ ಮಾಡಲು, ಶೌಚಾಲಯಕ್ಕೆ ಹೋಗಲಷ್ಟೇ ಹೊರಬರಬೇಕಿತ್ತು. ಉಳಿದ ಹೊತ್ತು ರೂಮಿನಲ್ಲೇ ಮಲಗಿರಬೇಕು. ಮಗುವಿನೊಂದಿಗೆ ಸಮಯ ಕಳೆಯಬೇಕಿತ್ತು. ಆದರೆ ಇಂದಿನ ಕಾಲದ ಬಾಣಂತಿಯರಿಗೆ ಹಾಗಲ್ಲ. ಪಥ್ಯ ಇರುವುದಿಲ್ಲ. ಮೊಬೈಲ್, ಟಿವಿ ನೋಡುವ ಅವಕಾಶವಿದೆ. ಆದರೆ ಮಗುವಿಗೆ ಹಾಲು ಕುಡಿಸುವ ಸಮಯದಲ್ಲಿ ಮೊಬೈಲ್...
Health Tips: ಎಲ್ಲ ಹೆಣ್ಣುಮಕ್ಕಳಿಗೂ ತಮಗೆ ನಾರ್ಮಲ್ ಡಿಲೆವರಿ ಆಗಬೇಕು ಅಂತಾನೇ ಆಸೆ ಇರುತ್ತದೆ. ಆದರೆ, ಹಲವಾರು ಕಾರಣಗಳಿಂದ , ಸಿಸರಿನ್ ಆಗುತ್ತದೆ. ಸಿಸರಿನ್ ಬಳಿಕ 3 ತಿಂಗಳು ಭಾರ ಎತ್ತುವ ಕೆಲಸಗಳನ್ನ ಮಾಡುವಂತಿಲ್ಲ. ದೂರ ದೂರ ಜರ್ನಿ ಮಾಡುವಂತಿಲ್ಲ. ಇನ್ನು ಆಹಾರದ ವಿಷಯದಲ್ಲಂತೂ ಬಾಣಂತಿಯರು ಹೆಚ್ಚೇ ಕಾಳಜಿ ವನಹಿಸಬೇಕಾಗುತ್ತದೆ. ಹಾಗಾಗಿ ಇಂದು ನಾವು...
ಪುರುಷರಿಗಿಂತ ಮಹಿಳೆಯರಿಗೆ ಉತ್ತಮ ಪೋಷಕಾಂಶವುಳ್ಳ ಆಹಾರಗಳು ಬೇಕಾಗುತ್ತದೆ. ಯಾಕಂದ್ರೆ ಅವರು ಪ್ರತೀ ತಿಂಗಳು ಮುಟ್ಟಾಗುತ್ತಾರೆ. ಮುಂದೆ ಗರ್ಭಿಣಿಯರಾಗುತ್ತಾರೆ. ಆದ್ರೆ ಎಲ್ಲ ಮಹಿಳೆಯರಿಗೂ ಹೀಗೆ ಗರ್ಭಿಣಿಯಾಗುವ ಭಾಗ್ಯವಿರುವುದಿಲ್ಲ. ಅಂಥವರಿಗಾಗಿ ನಾವು 5 ಸೂಪರ್ ಸಪ್ಲಿಮೆಂಟ್ಗಳನ್ನ ಹೇಳಲಿದ್ದೇವೆ. ಹಾಗಾದ್ರೆ ಆ ಆಹಾರಗಳು ಯಾವುದು ಅಂತಾ ತಿಳಿಯೋಣ ಬನ್ನಿ..
ಮೊದಲನೇಯ ಆಹಾರ ಬಾಳೆಹಣ್ಣು, ಕಿತ್ತಳೆ ಹಣ್ಣು, ಸ್ಟ್ರಾಬೇರಿ, ಪೀಚ್, ಪಿಯರ್ಸ್...
ಡಿಲೆವರಿಯಾದ ಮೇಲೆ ಹೆಣ್ಣು ಮಕ್ಕಳು ದಪ್ಪ ಆಗಬಾರದು. ನಿಮ್ಮ ಫಿಗರ್ ಹಾಳಾಗಬಾರದು ಅಂದ್ರೆ, ಗರ್ಭಾವಸ್ಥೆಯಲ್ಲಿದ್ದಾಗ ನಿಮ್ಮ ಡಯಟ್ ಸರಿಯಾಗಿ ಇರಬೇಕು. ಯೋಗಾ, ವಾಕಿಂಗ್ ಸರಿಯಾಗಿ ಮಾಡಬೇಕು. ಆಗಲೇ ಮಗುವಾದ ಬಳಿಕವೂ ನಿಮ್ಮ ಫಿಗರ್ ಚೆನ್ನಾಗಿರತ್ತೆ. ಇಂದು ನಾವು ಗರ್ಭಿಣಿಯರು ಯಾವ ರೀತಿ ಡಯಟ್ ಮಾಡಬೇಕು ಅಂತಾ ತಿಳಿಯೋಣ ಬನ್ನಿ..
ಹೆಚ್ಚಿನ ಹೆಣ್ಣು ಮಕ್ಕಳು ಗರ್ಭಾವಸ್ಥೆಯಲ್ಲಿದ್ದಾಗ, ಟೇಸ್ಟಿ...
ನಾವು ಮೊದಲ ಭಾಗದಲ್ಲಿ ಉತ್ತಮ ಸಂತಾನ ಬೇಕಾದಲ್ಲಿ ಅಪ್ಪ ಅಮ್ಮ ಹೇಗಿರಬೇಕು..? ಹೇಗೆ ಮಾತನಾಡಬೇಕು..? ಆ ಮಗುವಿನಿಂದ ಎಂಥ ಕೆಲಸ ಮಾಡಿಸಬಾರದು ಅಂತಾ ಹೇಳಿದ್ದೆವು. ಇಂದು ನಾವು ಉತ್ತಮ ಸಂತಾನಕ್ಕಾಗಿ ಹೇಗೆ ತಯಾರಾಗಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ..
ಉತ್ತಮ ಸಂತಾನ ಬೇಕು ಅಂತಾದಲ್ಲಿ ಗರ್ಭಿಣಿ ಏನು ಮಾಡಬೇಕು..? ಭಾಗ 1
ಪತ್ನಿ ಋತುಸ್ನಾನ ಮಾಡಿ ಏಳು ದಿನದವರೆಗೂ...
ಯಾರಿಗೆ ತಾನೇ ತಮ್ಮ ಮಕ್ಕಳು ಬುದ್ಧಿವಂತರಾಗಲಿ, ಸಂಸ್ಕಾರಿಯಾಗಲಿ, ಶಕ್ತಿವಂತರು, ಆರೋಗ್ಯವಂತರಾಗಲಿ ಅಂತಾ ಆಸೆ ಇರೋದಿಲ್ಲಾ ಹೇಳಿ. ಆದ್ರೆ ಎಲ್ಲರಿಗೂ ಹೀಗೆ ಉತ್ತಮ ಮಮಗು ಸಿಗುವುದಿಲ್ಲ. ಕೆಲ ಮಕ್ಕಳು ಶಕ್ತಿ ವಂತರಾಗಿರುತ್ತಾರೆ. ಆದ್ರೆ ಚುರುಕಾಗಿರುವುದಿಲ್ಲ. ಇನ್ನು ಕೆಲವರು ಸಂಸ್ಕಾರಿಯಾಗಿರುತ್ತಾರೆ. ಆದ್ರೆ ಕಲಿಯುವುದರಲ್ಲಿ ಜಾಣರಿರುವುದಿಲ್ಲ. ಹಾಗಾಗಿ ನಿಮಗೆ ಎಲ್ಲ ಅತ್ಯುತ್ತಮ ಗುಣವಿರುವ ಮಗು ಬೇಕಂದ್ರೆ ಏನು ಮಾಡಬೇಕು...
Dharwad News: 50 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.
ಮುದೋಳ ಮೂಲದ ಡೆವಲಪರ್ ಪರಮೇಶ್ವರ ಅಂಗಡಿ,...