Saturday, April 25, 2026

Pregnant

ಗರ್ಭಿಣಿಯರು ಪೂಜೆ ಮಾಡಬಹುದೇ.. ಶಾಸ್ತ್ರಗಳ ಹಿಂದಿನ ಅರ್ಥವೇನು..?

ಸ್ವಾಭಾವಿಕವಾಗಿ ಸ್ತ್ರೀಯರಿಗೆ ಭಕ್ತಿಯ ಭಾವ ಹೆಚ್ಚು. ದೇವರ ಪೂಜೆಗಾಗಿ ಹೂವುಗಳನ್ನು ಕತ್ತರಿಸುವುದು..ಅವುಗಳನ್ನು ಮಾಲೆಯಾಗಿ ಕಟ್ಟಿ ದೇವರಿಗೆ ಅರ್ಪಿಸುವುದರಿಂದ ಅವರಿಗೆ ಬಹಳ ಸಂತೋಷ ಮತ್ತು ತೃಪ್ತಿ ಸಿಗುತ್ತದೆ.ಪೂಜೆ ಮತ್ತು ಅಭಿಷೇಕಕ್ಕಾಗಿ ಸುತ್ತಮುತ್ತಲಿನ ಜನರೊಂದಿಗೆ.ಮಹಿಳೆಯರು ಎಲ್ಲಾ ಸ್ಥಳೀಯ ದೇವಾಲಯಗಳಿಗೆ ಹೋಗುತ್ತಾರೆ. ಆದರೆ ಶ್ರಾವಣ ಮತ್ತು ಕಾರ್ತಿಕ ಮಾಸಗಳಲ್ಲಿ ಹೆಚ್ಚು ನಿರಾಳವಾಗಿ ಪೂಜೆಯಲ್ಲಿ ತೊಡಗುತ್ತಾರೆ. ಮತ್ತು ಅಂತಹ ಯುವತಿಯರು...

ಗರ್ಭಿಣಿಯರು ಈ ಹಣ್ಣು ಮತ್ತು ತರಕಾರಿಯನ್ನು ಸೇವಿಸಬಾರದು..

ತಾಯ್ತನ ಅನ್ನೋದು ಹೆಣ್ಣು ಮಕ್ಕಳಿಗೆ ವರದಾನವಿದ್ದಂತೆ. ಹಾಗಾಗಿ ನೀವು ಗರ್ಭಿಣಿಯಾಗಿದ್ದಾಗಿನಿಂದ ಹಿಡಿದು ಬಾಣಂತನ ಮುಗಿಯುವವರೆಗೂ ನಿಮ್ಮ ಮತ್ತು ನಿಮ್ಮ ಮಗುವಿನ ಆರೋಗ್ಯದ ಬಗ್ಗೆ ಗಮನ ಕೊಡಬೇಕು. ಯಾವ ಆಹಾದಿಂದ ಆರೋಗ್ಯ ವೃದ್ಧಿಸುತ್ತದೆಯೋ, ಯಾವ ಆಹಾರ ನಿಮಗೆ ನಿಮ್ಮ ಮಗುವಿಗೆ ಸರಿಹೊಂದುತ್ತದೆಯೋ ಅಂಥ ಆಹಾರವನ್ನಷ್ಟೇ ತಿನ್ನಬೇಕು. ಗರ್ಭಿಣಿಯರು ಹಣ್ಣು ಹಂಪಲು ತಿನ್ನಬೇಕು ಅಂತಾ ಹೇಳಲಾಗತ್ತೆ. ಆದ್ರೆ...

ಗರ್ಭಾವಸ್ಥೆಯಲ್ಲಿ ಬಟರ್ ಫ್ರೂಟ್ ತಿನ್ನುವುದರಿಂದ ಆಗಲಿದೆ ಆರೋಗ್ಯಕರ ಲಾಭ..

ಪ್ರತೀ ತಾಯಿಯಾಗುವವಳಿಗೂ ತನ್ನ ಮಗು ಚೆಂದವಾಗಿರಬೇಕು, ಬುದ್ಧಿವಂತವಾಗಬೇಕು, ಆರೋಗ್ಯವಾಗಿರಬೇಕು ಅನ್ನೋ ಆಸೆ ಇರುತ್ತದೆ. ಹಾಗಾಗಿಯೇ ಅದಕ್ಕೆ ಬೇಕಾದ ಆಹಾರಗಳನ್ನು ಆಕೆ ಸೇವಿಸಬೇಕಾಗುತ್ತದೆ. ಇಂದು ನಾವು ಗರ್ಭಿಣಿಯರು ಬಟರ್ ಫ್ರೂಟ್ ತಿಂದ್ರೆ ಅದರಿಂದಾಗುವ ಆರೋಗ್ಯಕರ ಲಾಭವೇನು ಅಂತಾ ಹೇಳಲಿದ್ದೇವೆ. ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ ಫೈಬರ್, ಕ್ಯಾಲ್ಸಿಯಂ, ಸೇರಿ ಹಲವು ಪೋಷಕತತ್ವಗಳಿಂದ ಭರಪೂರವಾಗಿರುವಂಥ ಬಟರ್ ಫ್ರೂಟ್...

ಗರ್ಭಧರಿಸಿದ ಸಮಯದಿಂದ ತಾಯ್ತನದವರೆಗೆ ಗರ್ಭಿಣಿಯ ಜೊತೆ ಹೀಗೆ ಇರಿ..!

ಯಾವುದೇ ಮಹಿಳೆ ಗರ್ಭಧಾರಣೆಯಿಂದ ಮಾತೃತ್ವದವರೆಗೆ ಬಹಳ ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕು. ವಿಶೇಷವಾಗಿ ಮೊದಲ ಬಾರಿಗೆ ತಾಯಿಯಾಗಲಿರುವವರು ತನಗಾಗಿ ಮಾತ್ರವಲ್ಲದೆ ತನ್ನ ಹುಟ್ಟಲಿರುವ ಮಗುವಿನ ಬಗ್ಗೆಯೂ ವಿಶೇಷ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಇದಕ್ಕೆ ಕುಟುಂಬ ಸದಸ್ಯರ ಸಹಕಾರವೂ ಅಗತ್ಯ. ಮಹಿಳೆಯ ದೇಹವು ಗರ್ಭಧಾರಣೆಯ ಸಮಯದಿಂದ ಹೆರಿಗೆ ಮತ್ತು ಹೆರಿಗೆಯ ನಂತರದವರೆಗೆ ಅನೇಕ ಬದಲಾವಣೆಗಳಿಗೆ ಒಳಗಾಗುತ್ತದೆ. ಈ ಸಮಯದಲ್ಲಿ...

ಸಿ ಸೆಕ್ಷನ್ ಆದ ಬಳಿಕ ಏನು ಮಾಡಬೇಕು..? ಏನು ಮಾಡಬಾರದು..?- ಭಾಗ 2

ಮೊದಲ ಭಾಗದಲ್ಲಿ ನಾವು ಸಿ ಸೆಕ್ಷನ್ ಡಿಲೆವರಿಯಾದ ಮೇಲೆ ಏನು ಮಾಡಬೇಕು ಅನ್ನೋ ಬಗ್ಗೆ ಹೇಳಿದ್ದೆವು. ಅದರ ಮುಂದುವರಿದ ಭಾಗವಾಗಿ, ಸಿ ಸೆಕ್ಷನ್ ಆದಮೇಲೆ ಏನು ಮಾಡಬಾರದು ಅಂತಾ ಹೇಳಲಿದ್ದೇವೆ. ಸಿ ಸೆಕ್ಷನ್ ಡಿಲೆವರಿ ಮುಗಿದ ಮೇಲೆ 2 ತಿಂಗಳು ಯಾವುದೇ ಕೆಲಸ ಮಾಡಬಾರದು. ಮತ್ತು ಚೆನ್ನಾಗಿ ರೆಸ್ಟ್ ಮಾಡಬೇಕು. ಒಂದು ವರ್ಷದ ತನಕ ಅತೀ...

ಸಿ ಸೆಕ್ಷನ್ ಆದ ಬಳಿಕ ಏನು ಮಾಡಬೇಕು..? ಏನು ಮಾಡಬಾರದು..?- ಭಾಗ 1

ಓರ್ವ ಹೆಣ್ಣಿಗೆ ತಾಯಿಯಾಗುವುದಕ್ಕಿಂತ ಸೌಭಾಗ್ಯ ಮತ್ತೊಂದಿಲ್ಲ. ಈ ಖುಷಿಯಲ್ಲಿರುವಾಗ, ಆರೋಗ್ಯಕ್ಕೆ ಸಂಬಂಧಪಟ್ಟ ಹಲವು ಸಮಸ್ಯೆಗಳನ್ನು ಹೆಣ್ಣು ಮಕ್ಕಳು ಅನುಭವಿಸಬೇಕಾಗುತ್ತದೆ. ಅದರಲ್ಲಿ ಒಂದು ಸಿಸೆರಿನ್. ಹಾಗಂತ ಎಲ್ಲರಿಗೂ ಸಿಸೇರಿನ್ ಆಗಿಯೇ ಮಗುವಾಗುವುದಿಲ್ಲ. ಆದ್ರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ಸಿ ಸೆಕ್ಷನ್ ಡೆಲಿವರಿನೇ ಆಗೋದು. ಅದಕ್ಕೆ ಹಲವು ಕಾರಣಗಳಿದೆ. ಹಾಗಾಗಿ ನಾವಿಂದು ಸಿ ಸೆಕ್ಷನ್ ಆದಮೇಲೆ ಹೆಣ್ಣು...

ಮಗುವಿನ ಮೆದುಳಿನ ಉತ್ತಮ ಬೆಳವಣಿಗೆಗೆ, ಗರ್ಭಿಣಿಯರು ಈ ಆಹಾರ ಸೇವಿಸಬೇಕು..

ಎಲ್ಲ ತಾಯಂದಿರಿಗೂ ತಮ್ಮ ಮಗು ಬುದ್ಧಿವಂತ ಮಗುವಾಗಬೇಕು ಅನ್ನೋ ಆಸೆ ಇರತ್ತೆ. ಹಾಗಾಗಿ ಅದು ಆರೋಗ್ಯವಾಗಿರುವಂತೆ, ಚಟುವಟಿಕೆಯಿಂದ ಇರುವಂತೆ, ಚುರುಕಾಗಿರುವಂತೆ ನೋಡಿಕೊಳ್ಳಬೇಕು. ಹಾಗಾಗಬೇಕಾದರೆ, ಉತ್ತಮ ಆಹಾರ ಸೇವನೆ ಮಾಡಬೇಕು. ಯಾಕಂದ್ರೆ ಮಗುವಿನ ಮೆದುಳಿನ ಬೆಳವಣಿಗೆ ಉತ್ತಮವಾಗಿದ್ರೆ, ಅದು ಬುದ್ಧಿವಂತವಾಗಿರುತ್ತದೆ. ಹಾಗಾದ್ರೆ ಮಗುವಿನ ಮೆದುಳಿನ ಬೆಳವಣಿಗೆ ಉತ್ತಮವಾಗಿರಬೇಕು ಅಂದ್ರೆ ಯಾವ ಆಹಾರ ಸೇವಿಸಬೇಕು ಅಂತಾ ತಿಳಿಯೋಣ...

ತಂದೆ-ತಾಯಿಯಾಗಲು ಬಯಸುವವರು ಈ ಆಹಾರಗಳನ್ನು ಸೇವಿಸಿ..

ಯಾವ ಮನೆಯಲ್ಲಿ ಪುಟ್ಟ ಮಕ್ಕಳು ಇರುತ್ತಾರೋ, ಆ ಮನೆ ಜನ ಯಾವಾಗಲೂ ಖುಷಿ ಖುಷಿಯಾಗಿರುತ್ತಾರೆ. ಯಾಕಂದ್ರೆ ಪುಟ್ಟ ಮಕ್ಕಳ ನಡೆ, ನುಡಿ ಎಲ್ಲವೂ ಚೆಂದವಾಗಿರತ್ತೆ. ಹಾಗಾಗಿ ಪ್ರತೀ ದಂಪತಿ, ಅಜ್ಜ ಅಜ್ಜಿಯರು ತಮ್ಮ ಮನೆಯಲ್ಲೊಂದು ಪುಟ್ಟ ಮಗು ಬೇಕು ಎಂದು ಬಯಸುತ್ತಾರೆ. ಪ್ರತಿ ದಂಪತಿಗೂ ತಾವು ಕೂಡ ಪೋಷಕರಾಗಬೇಕು. ತಮ್ಮ ಜೀವನದಲ್ಲೂ ಒಂದು ಪುಟ್ಟ...

ಬೇಗ ಗರ್ಭಧಾರಣೆ ಮಾಡಬೇಕೆನ್ನುವವರು ಈ ಆಹಾರವನ್ನು ತಿನ್ನಿ..

ಪ್ರತಿ ಹೆಣ್ಣಿಗೂ ತಾನೂ ಕೂಡ ತಾಯಿಯಾಗಬೇಕು ಅನ್ನೋ ಆಸೆ ಇರುತ್ತದೆ. ಆದ್ರೆ ಹಾಗೆ ತಾಯಿಯಾಗಲೂ ಎಲ್ಲರಿಗೂ ಸಾಧ್ಯವಿಲ್ಲ. ಅದಕ್ಕೂ ಕೂಡ ಆರೋಗ್ಯ ಅದೃಷ್ಟ ಎರಡೂ ಬೇಕು. ಹಾಗಾಗಿ ನಾವಿಂದು ಯಾವ ಆಹಾರವನ್ನು ನೀವು ನಿಯಮಿತವಾಗಿ ಸೇವಿಸಿದ್ದಲ್ಲಿ, ಗರ್ಭಧಾರಣೆ ಮಾಡಬಹುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ.. ಮೊದಲನೇಯ ಆಹಾರ ಒಮೆಗಾ ತ್ರಿ ಫ್ಯಾಟಿ ಆ್ಯಸಿಡ್. ಇದು...

ಗರ್ಭಿಣಿಯರಿಗೆ ಸರ್ಪ ಕಚ್ಚುವುದಿಲ್ಲ ಯಾಕೆ..?

https://youtu.be/TKon5I7B3Rc ಹಲವರು ಗರ್ಭಿಣಿಯರು ಸರ್ಪಕ್ಕೆ ಸಂಬಂಧಿಸಿದ ದೇವಸ್ಥಾನಕ್ಕೆ ಹೋಗಬಾರದು. ಹಾಗೆ ಹೋಗಬೇಕೆಂದಿದ್ದರೆ, ಗರ್ಭಿಣಿಯಾಗುವ ಮುನ್ನ ಅಥವಾ ಮಗು ಹುಟ್ಟಿದ ಬಳಿಕ ಹೋಗಬೇಕು ಅಂತಾ ಹೇಳಿದ್ದಾರೆ. ಅದೇ ರೀತಿ, ಗರ್ಭಿಣಿಯರಿಗೆ ಸರ್ಪ ಕಚ್ಚುವುದಿಲ್ಲ ಅನ್ನೋ ಮಾತೂ ಇದೆ. ಹಾಗಾದ್ರೆ ಯಾಕೆ ಸರ್ಪ ಗರ್ಭಿಣಿಯರಿಗೆ ಕಚ್ಚುವುದಿಲ್ಲ ಅಂತಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಮ್ಮೆ ಒಬ್ಬ ಗರ್ಭಿಣಿ ಶಿವನ ದರ್‌ಶನ...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img