Sunday, August 2, 2026

Pregnant

ಗರ್ಭಿಣಿಯರಿಗೆ ಸರ್ಪ ಕಚ್ಚುವುದಿಲ್ಲ ಯಾಕೆ..?

https://youtu.be/TKon5I7B3Rc ಹಲವರು ಗರ್ಭಿಣಿಯರು ಸರ್ಪಕ್ಕೆ ಸಂಬಂಧಿಸಿದ ದೇವಸ್ಥಾನಕ್ಕೆ ಹೋಗಬಾರದು. ಹಾಗೆ ಹೋಗಬೇಕೆಂದಿದ್ದರೆ, ಗರ್ಭಿಣಿಯಾಗುವ ಮುನ್ನ ಅಥವಾ ಮಗು ಹುಟ್ಟಿದ ಬಳಿಕ ಹೋಗಬೇಕು ಅಂತಾ ಹೇಳಿದ್ದಾರೆ. ಅದೇ ರೀತಿ, ಗರ್ಭಿಣಿಯರಿಗೆ ಸರ್ಪ ಕಚ್ಚುವುದಿಲ್ಲ ಅನ್ನೋ ಮಾತೂ ಇದೆ. ಹಾಗಾದ್ರೆ ಯಾಕೆ ಸರ್ಪ ಗರ್ಭಿಣಿಯರಿಗೆ ಕಚ್ಚುವುದಿಲ್ಲ ಅಂತಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಮ್ಮೆ ಒಬ್ಬ ಗರ್ಭಿಣಿ ಶಿವನ ದರ್‌ಶನ...

ಸಾಮಾನ್ಯವಾಗಿ ಗರ್ಭಿಣಿಯರಲ್ಲಿ ಕಾಣಿಸಿಕೊಳ್ಳುವ ಲಕ್ಷಣಗಳಿವು…

https://youtu.be/UtVUphvSkok ಮೊದಲ ಬಾರಿ ಗರ್ಭಿಣಿಯಾದಾಗ ಹಲವು ವಿಚಾರಗಳು ತಿಳಿಯುವುದಿಲ್ಲ. ಆ ಸಮಯದಲ್ಲಿ ನಾನು ನಿಜವಾಗ್ಲೂ ಗರ್ಭಣಿಯಾಗಿದ್ದೇನಾ..? ನಾನೇನು ತಿನ್ನಬೇಕು..? ವಾಕಿಂಗ್, ಯೋಗಾಸನ ಎಲ್ಲ ಮಾಡಬೇಕೋ ಬೇಡವೋ..? ಆರೋಗ್ಯದಲ್ಲಿ ಒಂದು ರೀತಿಯ ಬದಲಾವಣೆ, ಪರಿಮಳವೂ ವಾಕರಿಕೆ ತರಿಸುವಂತಿರುತ್ತದೆ. ಹಾಗಾದ್ರೆ ಗರ್ಭಿಣಿಯಾದಾಗ ಎಂಥ ಲಕ್ಷಣಗಳಿರುತ್ತದೆ. ನೀವು ಗರ್ಭಿಣಿಯಾಗಿದ್ದರೆ, ನಿಮಗೆ ಗೊತ್ತಾಗುವ ಮೊದಲ ಲಕ್ಷಣವೇನು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ...

ಸಿಸರಿನ್ ಆದ್ರೆ ಕಷ್ಟಾನಾ..? ನಾರ್ಮಲ್ ಡಿಲೆವರಿನೇ ಬೆಟರಾ..? ವೈದ್ಯರು ಏನ್ ಹೇಳ್ತಾರೆ..?

https://youtu.be/8SMjtr8qD4c ಮೊದಲ ಬಾರಿ ಗರ್ಭಿಣಿಯಾದವರಿಗೆ, ಪ್ರಸವ ಹೇಗಾಗುತ್ತದೆ ಅನ್ನೋದೇ ಟೆನ್ಶನ್ ಆಗಿರುತ್ತದೆ. ಅಲ್ಲದೇ, ಹಲವರು ಸಿಸೆರಿನ್ ಆದ್ರೆ ಮುಂದೆ ತುಂಬಾ ಕಷ್ಟ ಆಗತ್ತೆ. ಆದಷ್ಟು ನಾರ್ಮಲ್ ಹೆರಿಗೆಗೆ ಪ್ರಯತ್ನ ಪಡು ಅಂತಾ ಹೇಳಿರ್ತಾರೆ. ಹಾಗಾಗಿ ವ್ಯಾಯಾಮ, ವಾಕಿಂಗ್, ಉತ್ತಮ ಆಹಾರ ಸೇವನೆ ಎಲ್ಲಾ ಮಾಡ್ತೀರಾ. ಆದ್ರೂ ನಿಮಗೆ ಸಿಸೆರಿನ್ ಆಗತ್ತೆ. ಆಗ ನೀವು ಬೈಕೋಳೋದು ವೈದ್ಯರನ್ನೇ....

ಗರ್ಭಿಣಿಯರು ನೋಡಲೇಬೇಕಾದ ವೀಡಿಯೋ: ನೀವು ಇಂಥ ಮಾತನ್ನ ನಂಬಲೇಬೇಡಿ..

https://youtu.be/8SMjtr8qD4c ಓರ್ವ ಹೆಣ್ಣು ಮೊದಲ ಬಾರಿ ಗರ್ಭಿಣಿಯಾದಾಗ, ಆಕೆಯ ಮನಸ್ಸಲ್ಲಿ ಹಲವು ಗೊಂದಲಗಳಿರುತ್ತದೆ. ಈ ಸಮಯದಲ್ಲಿ ಯಾವ ಆಹಾರ ತಿನ್ನಬೇಕು, ಯಾವ ಆಹಾರ ತಿನ್ನಬಾರದು. ಅದು ತಿಂದ್ರೆ, ಹೀಗಾಗತ್ತೆ. ಇದು ತಿಂದ್ರೆ ಹಾಗಾಗತ್ತೆ ಅಂತೆಲ್ಲ ಜನ ಹೇಳೋದು ಕೇಳಿ, ತಾನು ಯಾವ ಆಹಾರ ತಿನ್ನಬೇಕು ಅನ್ನೋದೇ ಆಕೆಗೆ ಗೊತ್ತಾಗುವುದಿಲ್ಲ. ಇದರ ಮಧ್ಯೆ ಹೀಗಾದ್ರೆ ಗಂಡು ಮಗು,...

ಗರ್ಭಿಣಿಯಾದ ತಾರಾ ಅನುರಾಧ; ಫೋಟೋ ವೈರಲ್!

ನಟಿ ತಾರಾ ಅನುರಾಧ ‘ತುಳಸಿದಳ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡರು. ಬಳಿಕ ‘ಆನಂದ್’, ‘ಗುರಿ’, ‘ಮನೆಯೇ ಮಂತ್ರಾಲಯ’, ‘ರಣರಂಗ’, ‘ಡಾಕ್ಟರ್ ಕೃಷ್ಣ’, ‘ಉಂಡು ಹೋದ ಕೊಂಡು ಹೋದ’, ‘ಬೆಳ್ಳಿ ಕಾಲುಂಗುರ’, ‘ಮುಂಜಾನೆಯ ಮಂಜು’, ‘ಮುದ್ದಿನ ಮಾವ’, ‘ಸಿಪಾಯಿ’, ‘ಕಾನೂರು ಹೆಗ್ಗಡತಿ’, ‘ಹಸೀನಾ’, ‘ಸೈನೈಡ್’, ‘ಈ ಬಂಧನ’, ‘ಶ್ರಾವಣಿ ಸುಬ್ರಮಣ್ಯ’, ‘ಹೆಬ್ಬೆಟ್ ರಾಮಕ್ಕ’, ‘ಬಡವ ರಾಸ್ಕಲ್’...

ಗರ್ಭಿಣಿಯರು ಮಾಡುವ ತಪ್ಪುಗಳಿವು.. ಎಂದಿಗೂ ಹೀಗೆ ಮಾಡಬೇಡಿ..

ಪ್ರತಿಯೊಂದು ಹೆಣ್ಣು ಮದುವೆಯ ನಂತರ ತನ್ನದೂ ಒಂದು ಸುಂದರ ಸಂಸಾರವಿರಬೇಕು. ಆ ಸಂಸಾರದಲ್ಲಿ ಪುಟ್ಟ ಮಗುವೊಂದಿರಬೇಕು ಅಂತಾ ಬಯಸುತ್ತಾಳೆ. ಇಂಥ ಸುಸಂದರ್ಭ ಬಂದಾಗ ಮಾತ್ರ ತಿಳಿಯದೇ ಕೆಲ ತಪ್ಪನ್ನು ಮಾಡ್ತಾರೆ. ಹಾಗೆ ನಿಮಗೆ ಗೊತ್ತಿಲ್ಲದೇ ಮಾಡುವ ತಪ್ಪು ನಿಮ್ಮ ಮಗುವಿನ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಅಂಥ ತಪ್ಪು ಮಾಡಬಾರದು. ಆದ್ದರಿಂದ ನಾವಿಂದು ನಿಮಗೆ...

ಗರ್ಭಿಣಿಯಾದಾಗ ಮನೆಜನ ಯಾವ ಕೆಲಸವನ್ನು ಮಾಡಬಾರದು..?

ಮನೆಯ ಸೊಸೆ ಅಥವಾ ಮಗಳು ಗರ್ಭಿಣಿಯಾದಾಗ, ಕೆಲ ಪದ್ಧತಿಗಳನ್ನು ಅನುಸರಿಸುವ ಕ್ರಮ ಕೆಲವೆಡೆ ಇದೆ. ಹಾಗಂತ ಈ ಪದ್ಧತಿಯನ್ನ ಎಲ್ಲರೂ ಅನುಸರಿಸುವುದಿಲ್ಲ. ಇದನ್ನ ನಂಬುವವರು ಮಾತ್ರ ಈ ನಿಯಮವನ್ನು ಅನುಸರಿಸುತ್ತಾರೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/6MXujFIgL_0 ಒಂದು ಮನೆಯಲ್ಲಿ ಎರಡು ಗರ್ಭಿಣಿಯರು ಇರಬಾರದೆಂದು ಹೇಳುತ್ತಾರೆ....

ಮದುವೆಯಾದ ಎರಡು ತಿಂಗಳಲ್ಲಿ ಗುಡ್ ನ್ಯೂಸ್ ಕೊಟ್ಟ ಕೆಜಿಎಫ್ ಬೆಡಗಿ…!

ಬಿಟೌನ್ ಫೇಮಸ್ ಸಿಂಗರ್ ನೇಹಾ ಕಕ್ಕರ್ ಮನೆಮೆಚ್ಚಿದ ಹುಡ್ಗ ರೋಹನ್ ಜೊತೆ ಕಳೆದ ಅಕ್ಟೋಬರ್ 25ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಜೋಡಿ ಮದುವೆಯಾಗಿ ಸದ್ಯ ಎರಡು ತಿಂಗಳು ಕಳೆದಿವೆ. ಎರಡು ತಿಂಗಳಿಗೆ ಈ ಕೆಜಿಎಫ್ ಚೆಲುವೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹೌದು ನೇಹಾ ತಾಯಿ ಆಗುತ್ತಿರುವ ವಿಷ್ಯವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪತಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img