Sunday, August 2, 2026

prem

ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ಸ್ಯಾಂಡಲ್‌ವುಡ್ ನಟ ನೆನಪಿರಲಿ ಪ್ರೇಮ್

Sandalwood News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಾಗ್‌ರಾ್ಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ನಟ ನೆನಪಿರಲಿ ಪ್ರೇಮ್ ಕೂಡ ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಟ, ಕುಂಭಮೇಳ ಪುಣ್ಯಸ್ನಾನ. ಎಲ್ಲರ ಬಾಳು ಅಮೃತಮಯವಾಗಿರಲಿ ಎಂದು ಬರೆದುಕೊಂಡಿದ್ದಾರೆ. 144 ವರ್ಷಕ್ಕೊಮ್ಮೆ ಬರುವ ಈ ಕುಂಭ ಮೇಳದಲ್ಲಿ ಭಾಗಿಯಾಗಲೇಬೇಕೆಂದು 40ಕೋಟಿಗೂ ಹೆಚ್ಚು ಜನ ಈಗಾಗಲೇ ಕುಂಭ ಮೇಳಕ್ಕೆ...

ಚಾಮುಂಡೇಶ್ವರಿ ತಾಯಿ ಸನ್ನಿಧಿಯಲ್ಲಿ ಪ್ರೇಮ್-ಧ್ರುವ ಕಾಂಬೋ ಸಿನಿಮಾಗೆ ಚಾಲನೆ..!

ಪ್ರೇಮ್ ದ್ರುವಸರ್ಜಾ ಚಿತ್ರಕ್ಕೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಚಾಲನೆ..! ಭಾನುವಾರ ಮುಂಜಾನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹಬ್ಬದ ವಾತಾವರಣವಿತ್ತು. ಎಲ್ಲಿ ನೋಡಿದರೂ ಜನವೋ ಜನ. ಅದಕ್ಕೆ ಕಾರಣವೂ ಇತ್ತು. ಅಲ್ಲಿ ಪೊಗರು ಖ್ಯಾತಿಯ ನಟ ದ್ರುವ ಸರ್ಜಾ ಹಾಗೂ ನಿರ್ದೇಶಕ ಜೋಗಿ ಪ್ರೇಮ್ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದ ಮುಹೂರ್ತ ಕಾರ್ಯಕ್ರಮ ನಾಡದೇವತೆ ಮೈಸೂರಿನ ಶ್ರೀಚಾಮುಂಡೇಶ್ವರಿಯ ಸನ್ನಿಧಿಯಲ್ಲಿ...

ಯುದ್ಧ ನಿಲ್ಸೋಕೆ ಯುದ್ಧಾನೇ ಮಾಡ್ಬೇಕು ಅಂದ್ರೆ ಯುದ್ಧಾನೇ ಮಾಡಣ ಬಾ..!

ಧ್ರುವ ಸರ್ಜಾ ಯುದ್ಧಕ್ಕಿಳೀತಿದ್ದಾರೆ. ಯುದ್ಧದಲ್ಲಿ ಧ್ರುವ ಅರ್ಜುನನಾದ್ರೆ ಪ್ರೇಮ್ ಶ್ರೀಕೃಷ್ಣ. ಯಾವ ಪ್ರೇಮ್ ಅನ್ಕೊತಿದ್ದೀರಾ..? ಇನ್ಯಾರು ನಮ್ಮ ಜೋಗಿ ಪ್ರೇಮ್. ಹೌದು ಧ್ರುವ ಸರ್ಜಾ ಮುಂದಿನ ಸಿನಿಮಾ ಅನೌನ್ಸ್ ಆಗಿದೆ. ಟೈಟಲ್ ಫಿಕ್ಸ್ ಆಗದಿದ್ರೂ ಹಿಂದಿನಿAದಲೂ ಈ ಸಿನಿಮಾದ ಟೈಟಲ್ ಯುದ್ಧ ಅನ್ನೋ ಸುದ್ದಿ ಚಾಲ್ತಿಯಲ್ಲಿದೆ. ಇಲ್ಲಿ ಯುದ್ಧ ಮಾಡೋಕೆ ಧ್ರುವ ಸರ್ಜಾ ಇನ್ನೂ ತಯಾರಾಗಬೇಕು,...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img