Tuesday, March 17, 2026

Preparatory Meeting

ಚಳಿಗಾಲ ಅಧಿವೇಶನಕ್ಕೆ ‘ಬೆಳಗಾವಿ’ ಸಜ್ಜು , ಜಿಲ್ಲಾಡಳಿತದಿಂದ ಸಂಪೂರ್ಣ ಸಿದ್ಧತೆ!

ಮುಂಬರುವ ಡಿಸೆಂಬರ್‌ನಲ್ಲಿ ಚಳಿಗಾಲ ಅಧಿವೇಶನ ಆರಂಭಗೊಳ್ಳಲಿದೆ. ಈ ಹಿನ್ನೆಲೆ, ಎಲ್ಲಾ ಇಲಾಖೆಗಳ ಸಮನ್ವಯ ಮತ್ತು ದೋಷರಹಿತ ವ್ಯವಸ್ಥೆಗಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬುಧವಾರ ಸುವರ್ಣ ವಿಧಾನಸೌಧದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಬಾರಿಯಂತೆ ಈ ಬಾರಿಯೂ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು....
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img