www.karnatakatv.net : ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಪ್ರೌಢ ಶಾಲಾ ಶಿಕ್ಷಣ ಸಂಸ್ಥೆ ಜುಲೈ 19 ಮತ್ತು 22 ರಂದು ಎಸ್ ಎಸ್ ಎಲ್ಸಿ ಪರೀಕ್ಷೆ ನಡೆಸಲು ಸೂಚಿಸಿದ್ದು ಈಗ ಎಲ್ಲಾ ರಾಜ್ಯಗಳಲ್ಲೂ ಭಾರಿ ಸಿದ್ಧತೆ ನಡೆಯುತ್ತಿದೆ. ಮಕ್ಕಳ ಆರೋಗ್ಯದ ದೃಷ್ಠಿಯಿಂದ ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಿ ಸ್ಯಾನಿಟೈಸೆರ್ ಸಿಂಪಡನೆ ಮಾಡುತ್ತಿದ್ದು ಮಕ್ಕಳಿಗೆ ಕಡ್ಡಾಯವಾಗಿ ಮಾಸ್ಕ್...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...