https://www.youtube.com/watch?v=fMz6zS33A9Y
ಬೆಂಗಳೂರು: ಮುಂದಿನ ಚುನಾವಣೆಗೆ ದಲಿತ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನಿಮ್ಮ ಪಕ್ಷದ ಅನಧಿಕೃತ ಮಾಲೀಕರಾದ ರಾಹುಲ್ ಗಾಂಧಿ ಕಡೆಯಿಂದ ಇಂದೇ ಘೋಷಣೆ ಮೊಳಗಿಸಿ, ಮುಖ್ಯಮಂತ್ರಿಯನ್ನಾಗಿಸಿಯೇ ತೀರುತ್ತೇನೆ ಎನ್ನುವ ವಾಗ್ದಾನ ನಾಡಿನ ದಲಿತ ಬಾಂಧವರಿಗೆ ನೀಡಿ,ನಿಮ್ಮ ನೈಜ ದಲಿತ ಪ್ರೇಮ ಸಾಬೀತು ಪಡಿಸಲು ಧೈರ್ಯವಿದೆಯೇ ? ಎಂಬುದಾಗಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್...
Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ...