Saturday, March 28, 2026

PRESS

ನಕಲಿ ಪತ್ರಕರ್ತರ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಖದೀಮ ಅರೆಸ್ಟ್

Belagavi News: ಬೆಳಗಾವಿ: ಬೆಳಗಾವಿಯಲ್ಲಿ ನಕಲಿ ಪತ್ರಕರ್ತರ ಸೋಗಿನಲ್ಲಿ ಮನೆಗೆ ಕನ್ನ ಹಾಕುತ್ತಿದ್ದ ಗ್ಯಾಂಗ್‌ ಪೊಲೀಸರ ಅತಿಥಿಯಾಗಿದೆ. ಈ ಕಳ್ಳರು ಸುಮಾರು ದಿನಗಳಿಂದ ಕಳ್ಳತನ ಮಾಡುತ್ತಿದ್ದರೂ, ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿರಲಿಲ್ಲ. ಏಕೆಂದರೆ, ಇವರು ತಮ್ಮ ಕಾರ್‌ ಮೇಲೆ ಪ್ರೆಸ್ ಎಂದು ಬರೆಸಿಕೊಂಡಿದ್ದರು. ಈ ಕಾರಣಕ್ಕಾಗಿ, ಪೊಲೀಸರು ಈ ಖದೀಮರನ್ನು ಅಷ್ಟು ಸಲೀಸಾಗಿ ಅರೆಸ್ಟ್ ಮಾಡಲು...
- Advertisement -spot_img

Latest News

Mandya: ಚೆಲುವನಾರಾಯಣನಿಗೆ ಸರ್ಕಾರಿ ಗೌರವದೊಂದಿಗೆ ವೈರಮುಡಿ ಸಲ್ಲಿಸಿದ ಅಧಿಕಾರಿಗಳು.

Mandya News: ಮಂಡ್ಯ: ವಿಶ್ವ ಪ್ರಸಿದ್ದ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭ ವಾಗಿದ್ದು ಮಂಡ್ಯ ಜಿಲ್ಲಾ ಖಜಾನೆ ಯಿಂದ ವೈರಮುಡಿಯನ್ನ ಸರ್ಕಾರಿ ಗೌರವದೊಂದಿಗೆ ಬಿಗಿ ಭದ್ರತೆಯಲ್ಲಿ...
- Advertisement -spot_img