Monday, February 16, 2026

press club

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಳೆಹೊನ್ನೂರು ಘಟಕ ಉದ್ಘಾಟನೆ

Shivamogga News: ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಳೆಹೊನ್ನೂರು ಘಟಕವನ್ನು ಇಂದು ಹೊಳೆಹೊನ್ನೂರಿನಲ್ಲಿ ಉದ್ಘಾಟನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್. ಆರ್ ಬಸವರಾಜಪ್ಪನವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪ್ರರ್ತಕರ್ತರ ಸಂಘದ ಅಧ್ಯಕ್ಷರಾದ ಗೋಪಾಲ್ ಎಡಗೆರೆ,ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ,ಪ್ರೆಸ್...

ನಾನು ಬದಲಾಗಿದ್ದೀನಿ ಅಪ್ಪನ ಕನಸು ಈಡೇರಿಸುವೆ ​: ಹುಚ್ಚ ವೆಂಕಟ್

ಬೆಂಗಳೂರು: ನಗರದ ಪ್ರೆಸ್​​ ಕ್ಲಬ್ (press club​) ಗೆ ಬಂದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ (Venkat) ಇಂದು ದಿಢೀರ್​ ಸುದ್ದಿಗೋಷ್ಠಿ ನಡೆಸಿದ್ದಾರೆ. ಬಹಳ ದಿನಗಳ ನಂತರ ಮಾಧ್ಯಮಗಳ ಮುಂದೆ ಬಂದ ನಟ ಹುಚ್ಚ ವೆಂಕಟ್, ಇಷ್ಟು ದಿನ ಏನ್ಮಾಡ್ತಿದ್ದೆ, ಮುಂದೇನ್ ಮಾಡ್ತೀನಿ ಎಂಬುದರ ಬಗ್ಗೆ ವಿವರಿಸಿದ್ದಾರೆ. ಇವರ ಮಾತುಗಳನ್ನ ಕೇಳಿ ವೆಂಕಟ್ ಸಂಪೂರ್ಣ ಬದಲಾಗಿದ್ದಾರೆ. ನನ್...
- Advertisement -spot_img

Latest News

ಕೆಮಿಕಲ್‌ ಟ್ಯಾಂಕ್ ಸ್ಫೋಟ ಆಗಿದ್ದೇಗೆ?

ಮಂಡ್ಯ ತಾಲ್ಲೂಕಿನ ಬಸರಾಳು ಹತ್ತಿರದ ಕಾರಕಟ್ಟೆ ಗ್ರಾಮದಲ್ಲಿ ಭಾರೀ ರಾಸಾಯನಿಕ ಟ್ಯಾಂಕ್ ಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬಿಹಾರ ಮೂಲದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಸ್ಥಳದಲ್ಲಿದ್ದ...
- Advertisement -spot_img