Friday, July 4, 2025

press club

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಳೆಹೊನ್ನೂರು ಘಟಕ ಉದ್ಘಾಟನೆ

Shivamogga News: ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಳೆಹೊನ್ನೂರು ಘಟಕವನ್ನು ಇಂದು ಹೊಳೆಹೊನ್ನೂರಿನಲ್ಲಿ ಉದ್ಘಾಟನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್. ಆರ್ ಬಸವರಾಜಪ್ಪನವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪ್ರರ್ತಕರ್ತರ ಸಂಘದ ಅಧ್ಯಕ್ಷರಾದ ಗೋಪಾಲ್ ಎಡಗೆರೆ,ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ,ಪ್ರೆಸ್...

ನಾನು ಬದಲಾಗಿದ್ದೀನಿ ಅಪ್ಪನ ಕನಸು ಈಡೇರಿಸುವೆ ​: ಹುಚ್ಚ ವೆಂಕಟ್

ಬೆಂಗಳೂರು: ನಗರದ ಪ್ರೆಸ್​​ ಕ್ಲಬ್ (press club​) ಗೆ ಬಂದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ (Venkat) ಇಂದು ದಿಢೀರ್​ ಸುದ್ದಿಗೋಷ್ಠಿ ನಡೆಸಿದ್ದಾರೆ. ಬಹಳ ದಿನಗಳ ನಂತರ ಮಾಧ್ಯಮಗಳ ಮುಂದೆ ಬಂದ ನಟ ಹುಚ್ಚ ವೆಂಕಟ್, ಇಷ್ಟು ದಿನ ಏನ್ಮಾಡ್ತಿದ್ದೆ, ಮುಂದೇನ್ ಮಾಡ್ತೀನಿ ಎಂಬುದರ ಬಗ್ಗೆ ವಿವರಿಸಿದ್ದಾರೆ. ಇವರ ಮಾತುಗಳನ್ನ ಕೇಳಿ ವೆಂಕಟ್ ಸಂಪೂರ್ಣ ಬದಲಾಗಿದ್ದಾರೆ. ನನ್...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img