Sunday, March 22, 2026

Press Distributors

Hubballi : ಪತ್ರಿಕಾ ವಿತರಕರ ದಿನಾಚರಣೆ: ವಿ.ಎಸ್.ವಿ ಪ್ರಸಾದ, ಆನಂದ ಸಂಕೇಶ್ವರ, ಶಾಸಕ ಟೆಂಗಿನಕಾಯಿ ಚಾಲನೆ..!

ಹುಬ್ಬಳ್ಳಿ: ಪತ್ರಿಕೋದ್ಯಮ ವಿಭಾಗದಲ್ಲಿಯೇ ಪತ್ರಿಕಾ ವಿತರಕರ ಕಾರ್ಯ ನಿಜಕ್ಕೂ ಶ್ಲಾಘನೀಯ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪತ್ರಿಕಾ ವಿತರಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದ್ದು, ದಿನಾಚರಣೆಗೆ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ಮಾಲೀಕರಾದ ವಿ.ಎಸ್.ವಿ ಪ್ರಸಾದ, ವಿ.ಆರ್.ಎಲ್ ಮುಖ್ಯಸ್ಥರಾದ ಆನಂದ ಸಂಕೇಶ್ವರ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ವಿದ್ಯುಕ್ತವಾಗಿ ಚಾಲನೆ ನೀಡಿದರು. https://youtu.be/gbNqbMd7BF4?si=w08nfZDGUj35tUd6 ನಿತ್ಯ ನಸುಕಿನಲ್ಲೇ ಎದ್ದು,...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img