https://youtu.be/musQDjQvrBQ
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ, ಕೆಪಿಸಿಸಿ ಉಪಾಧ್ಯಕ್ಷ ಉಗ್ರಪ್ಪ ಇಂದು ಸುದ್ದಿಗೋಷ್ಠಿಯನ್ನು ನಡೆಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ದೇವೆಗೌಡ್ರು ಪ್ರದಾನಿ ಆಗಿದ್ದು ಕಾಂಗ್ರೆಸ್ ಬೆಂಬಲದಿಂದ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವಾಗಲೂ ಕೂಡ ಕಾಂಗ್ರೆಸ್ ಪಕ್ಷದ ಬೆಂಬಲ ಇತ್ತು ಎಂದು ಉಗ್ರಪ್ಪ ಹೇಳಿದ್ದಾರೆ.
ಚಡ್ಡಿ ವಿಚಾರದ ಬಗ್ಗೆ ಉಗ್ರಪ್ಪ ಏನಂದ್ರು:
ಬಿಜೆಪಿ ಪಕ್ಷದವರು ಬಚ್ಚಲಮನೆಯ...
ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿರುವ ಘಟನೆ ಇಂದು ನಡೆದಿದೆ. ಬೆಂಗಳೂರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯನ್ನ ರೈತ ಉದ್ದೇಶಿಸಿ ಟಿಕಾಯತ್ ಮಾತನಾಡುತ್ತಿರುವಾಗಲೇ ಮಸಿ ಬಳಿಯಲಾಗಿದೆ.
ಇತ್ತೀಚೆಗೆ ರೈತನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿತ್ತು.
ಸುದ್ದಿಗೋಷ್ಟಿ ವೇಳೆ ಟಿಕಾಯತ್, ಕೋಡಿಹಳ್ಳಿ ಚಂದ್ರಶೇಖರ್ ನನ್ನು ಸಮರ್ಥನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಆಕ್ರೋಶಗೊಂಡ ರೈತರ ಗುಂಪೊಂದು ಟಿಕಾಯತ್...
ಸಾರಿಗೆ ಹೋರಾಟದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತುಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಇಂದು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು, ಭ್ರಷ್ಟಾಚಾರದ ಆರೋಪವನ್ನು ಹೊರಿಸಿದ್ದೀರಾ ಇದು ಸರಿಯಲ್ಲ. ನೀತಿಗಳನ್ನು ಗಾಳಿಗೆ ತೂರುವುದು ಸರಿಯಲ್ಲ. ಹಾಗಾಗಿ ಸರಿಯಾದ ತನಿಖೆ ಮಾಡಿಬೇಕಿದೆ. ನನ್ನ ಬ್ಯಾಂಕ್ ಖಾತೆ ಹಾಗೂ ನನ್ನ ಆಸ್ಥಿಗಳನ್ನು ತನಿಖೆ ಮಾಡಿ ಸರ್ಕಾರಕ್ಕೆ ನೀಡಬೇಗಿದೆ. ನಾನು ಸಾರಿಗೆ ಸಂಸ್ಥೆಯ ಅಧಿಕಾರಿಗಳನ್ನು...
ಇಲ್ಲೆಲ್ಲಾ ಹೊಟೇಲ್, ಹಾಲ್, ಇತ್ಯಾದಿ ಸ್ಥಳಗಳಲ್ಲಿ ರಾಜಕಾರಣಿಗಳು, ಸಿನಿ ಕಲಾವಿದರು ಪ್ರೆಸ್ ಮೀಟ್ ಮಾಡೋದನ್ನ ನಾವು ನೋಡಿದಿವಿ. ಪ್ರೆಸ್ಮೀಟ್ ವೇಳೆ ಕೆಲವರಿಗೆ ಮುಜುಗರವಾಗುವುದನ್ನೂ ನೋಡಿದ್ದೀವಿ. ಅಂಥ ಮುಜುಗರದ ಸಂಗತಿಯೊಂದು ವಿದೇಶದಲ್ಲಿ ನಡೆದಿದ್ದು, ಈಗ ಇಂಟರ್ನ್ಯಾಷನಲ್ ಲೇವಲ್ನಲ್ಲಿ ಸುದ್ದಿಯಾಗಿದೆ. ವಿದೇಶದಲ್ಲಿ ಓರ್ವ ವ್ಯಕ್ತಿ ಮರದ ಕೆಳಗೆ ಪ್ರೆಸ್ಮೀಟ್ ಮಾಡಿ, ಇಂಟರ್ನ್ಯಾಷನಲ್ ಲೆವಲ್ನಲ್ಲಿ ಮುಜುಗರಕ್ಕೊಳಗಾಗಿದ್ದಾನೆ. ಆಸ್ಟ್ರೇಲಿಯಾದ ಕ್ವೀನ್ಸ್ಲ್ಯಾಂಡ್ನಲ್ಲಿ...
www.karnatakatv.net : ಹುಬ್ಬಳ್ಳಿ: ಜಾತ್ಯಾತೀತ ಜನತಾದಳದಲ್ಲಿ ಕಾರ್ಯಕರ್ತರು ಸರಿಯಿಲ್ಲ ಅಂತ ಹೇಳಿಕೆ ನೀಡುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಸರಿಯಿಲ್ಲ. ಕಾರ್ಯಕರ್ತರಲ್ಲಿ ಇಚ್ಛಾಶಕ್ತಿಯ ಕೊರತೆ ಇದೆ. ನಾನು ಬೆಂಗಳೂರಿಗೆ ಹೋಗುತ್ತಿದ್ದಂತೆ , ಮನೆಗೆ ಹೋಗಿ ಮಲಗುತ್ತಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಕಾರ್ಯಕರ್ತರು...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...