https://www.youtube.com/watch?v=PTeNl0soHp0
ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ , ಗುತ್ತಿಗೆ, ಹೊರಗುತ್ತಿಗೆ ನೌಕರರ ಬಹುತೇಕ ಬೇಡಿಕೆ ಈಡೇರಿಸಿದ್ದೇವೆ. ಶ್ರೀನಿವಾಸಾಚಾರಿ ವರದಿಯ ಶಿಫಾರಸ್ಸುಗಳನ್ನು ಜಾರಿಗೊಳಿಸಿದ್ದೇವೆ ಎಂಬುದಾಗಿ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟ ಪಡಿಸಿದ ಎಲ್ಲಾ ಅಂಶಗಳು ಬರೀ ಸುಳ್ಳು ಎಂಬುದಾಗಿ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಗೌರವಾಧ್ಯಕ್ಷ ಆಯನೂರು ಮಂಜುನಾಥ್ ಸ್ಪಷ್ಟ...
Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನತೆಗೆ ಬೆಲೆ...