Friday, July 4, 2025

Press release

ಸಚಿವ ಸುಧಾಕರ್ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಬಗ್ಗೆ ಕೊಟ್ಟ ಮಾಹಿತಿಯೇ ಸುಳ್ಳು – ಆಯನೂರು ಮಂಜುನಾಥ್

https://www.youtube.com/watch?v=PTeNl0soHp0 ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ , ಗುತ್ತಿಗೆ, ಹೊರಗುತ್ತಿಗೆ ನೌಕರರ ಬಹುತೇಕ ಬೇಡಿಕೆ ಈಡೇರಿಸಿದ್ದೇವೆ. ಶ್ರೀನಿವಾಸಾಚಾರಿ ವರದಿಯ ಶಿಫಾರಸ್ಸುಗಳನ್ನು ಜಾರಿಗೊಳಿಸಿದ್ದೇವೆ ಎಂಬುದಾಗಿ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟ ಪಡಿಸಿದ ಎಲ್ಲಾ ಅಂಶಗಳು ಬರೀ ಸುಳ್ಳು ಎಂಬುದಾಗಿ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಗೌರವಾಧ್ಯಕ್ಷ ಆಯನೂರು ಮಂಜುನಾಥ್ ಸ್ಪಷ್ಟ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img