Saturday, June 27, 2026

PRESS

ನಕಲಿ ಪತ್ರಕರ್ತರ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಖದೀಮ ಅರೆಸ್ಟ್

Belagavi News: ಬೆಳಗಾವಿ: ಬೆಳಗಾವಿಯಲ್ಲಿ ನಕಲಿ ಪತ್ರಕರ್ತರ ಸೋಗಿನಲ್ಲಿ ಮನೆಗೆ ಕನ್ನ ಹಾಕುತ್ತಿದ್ದ ಗ್ಯಾಂಗ್‌ ಪೊಲೀಸರ ಅತಿಥಿಯಾಗಿದೆ. ಈ ಕಳ್ಳರು ಸುಮಾರು ದಿನಗಳಿಂದ ಕಳ್ಳತನ ಮಾಡುತ್ತಿದ್ದರೂ, ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿರಲಿಲ್ಲ. ಏಕೆಂದರೆ, ಇವರು ತಮ್ಮ ಕಾರ್‌ ಮೇಲೆ ಪ್ರೆಸ್ ಎಂದು ಬರೆಸಿಕೊಂಡಿದ್ದರು. ಈ ಕಾರಣಕ್ಕಾಗಿ, ಪೊಲೀಸರು ಈ ಖದೀಮರನ್ನು ಅಷ್ಟು ಸಲೀಸಾಗಿ ಅರೆಸ್ಟ್ ಮಾಡಲು...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img