Thursday, June 19, 2025

Price

BENGALURU: ಚಹಾ ಉತ್ಪಾದನೆ ಭಾರಿ ಇಳಿಕೆ ! ಬೆಲೆ ಹೆಚ್ಚಳದ ಸಾಧ್ಯತೆ

ಪ್ರತಿಕೂಲ ಹವಾಮಾನದಿಂದ ಪ್ರಸಕ್ತ ಕ್ಯಾಲೆಂಡರ್‌ ವರ್ಷದಲ್ಲಿ ದೇಶದ ಚಹಾ ಉತ್ಪಾದನೆಯಲ್ಲಿ 10 ಕೋಟಿ ಕೆ.ಜಿಗೂ ಹೆಚ್ಚು ಕುಸಿತವಾಗಬಹುದು ಅಂತ ಉದ್ಯಮ ಹೇಳಿದೆ. ಉತ್ಪಾದನೆಯಲ್ಲಿನ ಇಳಿಕೆಯಿಂದಾಗಿ ಚಹಾ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. 2023ರ ಜನವರಿ–ಅಕ್ಟೋಬರ್‌ ಅವಧಿಯಲ್ಲಿ 117.8 ಕೋಟಿ ಕೆ.ಜಿ ಚಹಾ ಉತ್ಪಾದನೆಯಾಗಿತ್ತು. ಆದರೆ, ಪ್ರಸಕ್ತ ವರ್ಷದ ಇದೇ ಅವಧಿಯಲ್ಲಿ 111.2 ಕೋಟಿ...

Alcohal-ಮದ್ಯದ ಬೆಲೆ ಏರಿಕೆ

ರಾಜ್ಯ ಸುದ್ದಿ: ಮೊದಲೆಲ್ಲ ಮದ್ಯ ಪ್ರಿಯರಿಗೆ ಕುಡಿದಾಗ ಮಾತ್ರ ನಶೆ ಏರುತ್ತಿತ್ತು ಆದರೆ ಈಗ ಬೆಲೆ ಕೇಳಿದರೆ ಕುಡಿದಿರುವ ನಶೆ ಒಂದೇ ಬಾರಿಗೆ ಇಳಿಯುತ್ತದೆ. ಯಾಕೆಂದರೆ  ಅಬಕಾರಿ ಸುಂಕ ಏರಿಕೆಯಾದ ಕಾರಣ  ಹಾಟ್ ಪಾನಿಯಗಳ ಬೆಲೆಯಲ್ಲಿ ಏರಿಕೆಯ ಆಗಿದೆ. ಇದರಿಂದ  ಮೊದಲು 80 ಕೋಟಿ  ಆದಾಯವಾಗುತ್ತಿತ್ತು ಆದರೆ ಈಗ 100 ಕೋಟಿ ಆದಾಯವಾಗುತ್ತದೆ. ಹೌದು ಸ್ನೇಹಿತರೆ...

30 ಲಕ್ಷಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ 23ರ ಹರೆಯದ ಮಿನ್ನು ಮನಿ…!

sports news ಬೆಂಗಳೂರು(ಫೆ.14): ಕನ್ನಡತಿ ಸ್ಮೃತಿ ಮಂಧಾನ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದರೆ, ಇನ್ನು 23 ವರ್ಷ ಪ್ರಾಯದ ಕೇರಳದ ಕ್ರಿಕೆಟ್ ಆಟಗಾರ್ತಿ, ಆಲ್ರೌಂಡರ್ ಮಿನ್ನು ಮನಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 30 ಲಕ್ಷ ರೂಪಾಯಿ ನೀಡಿ ಖರೀದಿ ಮಾಡಿತು. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್​ನಲ್ಲಿ ನಡೆದ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಹರಾಜು...

ಹಗುರವಾದ ಮೊಬೈಲ್ ದರ

ಕೆಂದ್ರ ಬಜೆಟ್ ಮಂಡನೆಯಾದ ನಂತರ ಕೆಲವು ವಸ್ತುಗಳ ಬೆಲೆಯಲ್ಲಿ ಬಾರಿ ಪ್ರಮಾಣದ ಇಳಿಕೆಯಗಿದ್ದು ಕೆಲವು ವಸ್ತುಗಳ ಬೆಲೆಯಲ್ಲಿ ಏರಿಕೆಯು ಆಗಿದೆ. ಯಾವ ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದರೆ ಮೊಬೈಲ್ ಟಿವಿ ಕ್ಯಾಮೆರಾಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಇಂದಿನ ದಿನಮಾನಗಳಲ್ಲಿ ಪ್ರತಿಯೊಂದು ಕೆಲಸ ಮಾಡಬೇಕೆಂದರೆ ಅಂರತರ್ಜಾಲದ ಮೊರೆ ಹೋಗುತ್ತೇವೆ ಈ ಡಿಜಿಟಲೀಕರಣ ಬಂದಾಗಿನಿAದAತೂ ಪ್ರತಿಯೊಂದನ್ನು ಅಂಗೈಯಲ್ಲಿ ನೋಡುತಿದ್ದೇವೆ ಮಕ್ಕಳ...

1000 ರೂ ಗಡಿದಾಟಲಿರುವ LPG

www.karnatakatv.net: ದಿನದಿಂದ ದಿನಕ್ಕೆ ಏರುತ್ತಿರುವ ಇಂಧನ ಬೆಲೆ ಜೊತೆ ಜೊತೆಗೆ ಸಿಲಿಂಡರ್ ಗಳ ಬೆಲೆ ಕೂಡಾ ಮುಂದಿನ ತಿಂಗಳು ಏರಿಕೆಯಾಗುವ ನಿರೀಕ್ಷೆಯಿದೆ. ಹೌದು..ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನoತಹ ಕಂಪನಿಗಳು ನಷ್ಟದ ಹಿನ್ನಲೆ ಮತ್ತೊಮ್ಮೆ ಬೆಲೆ ಏರಿಕೆ ಮಾಡಲು ಸರ್ಕಾರದ ಅನುಮೋದನೆಗೆ ಕಾಯುತ್ತಿದ್ದು, ಇದಾದ ಕೂಡಲೇ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ...

ಗ್ರಾಹಕರ ಕೈ ಸುಡುತ್ತಿದೆ ತರಕಾರಿ ಬೆಲೆ..!

www.karnatakatv.net : ಇತ್ತೆಚ್ಚೆಗೆ ಇಂಧನ ಬೆಲೆ ಏರಿಕೆಯ ಮಧ್ಯ ಈಗ ತರಕಾರಿ ಬೆಲೆಯಲ್ಲೂ ಏರಿಕೆ ಕಂಡಿದೆ. ಇಂಧನ ಬೆಲೆಯ ಜೊತೆ ಜೊತೆಗೆ ತರಕಾರಿ ಬೆಲೆಯಲ್ಲೂ ಏರಿಕೆ ಕಂಡಿದ್ದು ಜನರಲ್ಲಿ ಗಾಯದ ಮೇಲೆ ಬರೆ ಏಳೆದಂತಾಗಿದೆ. ಪ್ರತಿ ನಿತ್ಯ ಆಗುತ್ತಿರುವ ಬೆಲೆ ಏರಿಕೆಯಲ್ಲಿ ಜನರು ಸರ್ಕಾರಕ್ಕೆ ಹಿಡಿ ಶಾಪವನ್ನು ಹಾಕುತ್ತಿದ್ದಾರೆ. ದಸರಾ ಹಬ್ಬದಂದAದು ಏರಿಕೆಯಾಗಿದ್ದ ತರಕಾರಿ ಬೆಲೆ...

ಸಿಲಿಂಡರ್ ಗಳ ಬೆಲೆ 43.5 ರೂ ಹೆಚ್ಚಳ..!

www.karnatakatv.net : ಮಹಾಮಾರಿ ಕೊರೊನಾ ಕಾರಣದಿಂದ ಆರ್ಥಿಕ ಪರಸ್ಥಿತಿ ಎಲ್ಲರಲ್ಲು ಕಾಡುತ್ತಿದೆ. ಯಾವುದೇ ವಸ್ತುವನ್ನು ಖರೀದಿಸಬೇಕೆಂದರು ಹಣವು ಹೆಚ್ಚಾಗುತ್ತಿದೆ. ನೆಮ್ಮದಿಯಾಗಿ ಓಡಾಡಿಕೊಂಡು ಇರೋದಕ್ಕು ಆಗದೇ ಮನೆಯಲ್ಲಿ ಕುಳಿತು ತಿನ್ನೋಕು ಆಗದೇ ಇರುವಂತ ಪರಿಸ್ಥಿತಿ ನಿರ್ಮಾಣ ವಾಗಿದೆ. ಅಕ್ಟೋಬರ್ ಮೊದಲ ದಿನ ಪೆಟ್ರೋಲಿಯಂ ಕಂಪನಿಗಳು ಅನಿಲದ ಬೆಲೆಯನ್ನು ಹೆಚ್ಚಿಸಿವೆ. 43.5 ರೂ ಗಳಷ್ಟು ಹೆಚ್ಚಿದ್ದು, ಇಂಡಿಯನ್ ಆಯಿಲ್...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img