Monday, October 27, 2025

price rate misappropriation

‌ಅಡಿಕೆ ದರ ಅಪಪ್ರಚಾರಕ್ಕೆ ಕಿವಿಗೊಡದಿರಲು ಮನವಿ!

https://www.youtube.com/watch?v=C0ZA-Nkw9vg&t=33s ಮಂಗಳೂರು: ಪ್ರತಿ ವರ್ಷ ವಿದೇಶದಿಂದ ಅಡಿಕೆ ಆಮದಾಗುತ್ತಿದ್ದು, ಈ ಬಾರಿಯೂ ಕೂಡ ಅಷ್ಟೇ ಪ್ರಮಾಣದ ಅಡಿಕೆ ಆಮದಾಗಿದೆ. ಇದರಿಂದ ರೈತರು ಆತಂಕ ಪಡಬೇಕಾಗಿಲ್ಲ. ಅಡಿಕೆ ಆಮದು ತಡೆಗೆ ಕ್ಯಾಂಪ್ಕೊ ಸರ್ವೆ ರೀತಿಯಲ್ಲೂ ಪ್ರಯತ್ನಿಸುತ್ತಿದ್ದು, ಕೇಂದ್ರ ಸರ್ಕಾರ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ. ಮುಂಗಾರು ಪ್ರಾರಂಭವಾಗಿ...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img