ಬೆಂಗಳೂರಿನಲ್ಲಿ ಅರ್ಚಕನ ಮುಖವಾಡದ ಹಿಂದೆ ಕಳ್ಳತನ ನಡೆಸುತ್ತಿದ್ದ ಪ್ರವೀಣ್ ಮತ್ತು ಅವನ ಸಂಗಾತಿ ಸಂತೋಷ್ ಸದ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಗಲು ದೇವಾಲಯಗಳಲ್ಲಿ ಪೂಜೆ, ಹೋಮ-ಹವನ ಮಾಡುವ ಈ ಅರ್ಚಕ, ರಾತ್ರಿ ಬಂದ ಕೂಡಲೇ ಅದೇ ದೇವಾಲಯದ ಬೆಳ್ಳಿ, ಹಿತ್ತಾಳೆ ಹಾಗೂ ಚಿನ್ನಾಭರಣಗಳನ್ನು ಕದ್ದುಕೊಂಡು ಮಾರಾಟ ಮಾಡುತ್ತಿದ್ದ. ಪ್ರತೀ ಬಾರಿ ಕಳ್ಳತನ ಮಾಡಿದ ನಂತರ...
ಮುಂಬೈನ ಕಾಂಡಿವಲಿ ಉಪನಗರದ ದೇವಾಲಯದಲ್ಲಿ 52 ವರ್ಷದ ಅರ್ಚಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಆತಂಕ ಮೂಡಿಸಿದೆ. 19 ವರ್ಷದ ಯುವತಿಯೊಬ್ಬಳು ಅರ್ಚಕರ ಮೇಲೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ ಕೆಲವೇ ಗಂಟೆಗಳಲ್ಲೇ ಈ ಘಟನೆ ನಡೆದಿದೆ. ದೇವಾಲಯದೊಳಗೆ ಸೀಲಿಂಗ್ ಫ್ಯಾನ್ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು...
Dehali News : ಸಂವಿಧಾನ ನೀಡಿದ ಅಧಿಕಾರಕ್ಕೆ ಯಾವುದೇ ಚ್ಯುತಿ ಬಾರದಂತೆ ಚಲಾಯಿಸಬೇಕಿದ್ದ ಭಾರತೀಯ ಆಡಳಿತ ಸೇವೆಯ ಅಧಿಕಾರಿಯೊಬ್ಬರು ನಡೆದುಕೊಂಡ ರೀತಿಯು ಭಾರೀ ಚರ್ಚೆಗೆ ಕಾರಣವಾಗಿದೆ. ನೈಋತ್ಯ ದಿಲ್ಲಿಯ ಜಿಲ್ಲಾಧಿಕಾರಿ ಲಕ್ಷ್ಯ ಸಿಂಘಾಲ್ (District Magistrate Lakshya Singhal) ಅವರು, ಅರ್ಚಕರೊಬ್ಬರನ್ನು ತಮ್ಮ ಚೇಂಬರ್ಗೆ ಆಹ್ವಾನಿಸಿ, ತಾವು ಕುಳಿತುಕೊಳ್ಳುವ ಕುರ್ಚಿಯನ್ನು ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಬಳಿಕ...
Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು.
ತಿಪಟೂರು...