ಮುಂಬೈನ ಕಾಂಡಿವಲಿ ಉಪನಗರದ ದೇವಾಲಯದಲ್ಲಿ 52 ವರ್ಷದ ಅರ್ಚಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಆತಂಕ ಮೂಡಿಸಿದೆ. 19 ವರ್ಷದ ಯುವತಿಯೊಬ್ಬಳು ಅರ್ಚಕರ ಮೇಲೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ ಕೆಲವೇ ಗಂಟೆಗಳಲ್ಲೇ ಈ ಘಟನೆ ನಡೆದಿದೆ. ದೇವಾಲಯದೊಳಗೆ ಸೀಲಿಂಗ್ ಫ್ಯಾನ್ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು...
Dehali News : ಸಂವಿಧಾನ ನೀಡಿದ ಅಧಿಕಾರಕ್ಕೆ ಯಾವುದೇ ಚ್ಯುತಿ ಬಾರದಂತೆ ಚಲಾಯಿಸಬೇಕಿದ್ದ ಭಾರತೀಯ ಆಡಳಿತ ಸೇವೆಯ ಅಧಿಕಾರಿಯೊಬ್ಬರು ನಡೆದುಕೊಂಡ ರೀತಿಯು ಭಾರೀ ಚರ್ಚೆಗೆ ಕಾರಣವಾಗಿದೆ. ನೈಋತ್ಯ ದಿಲ್ಲಿಯ ಜಿಲ್ಲಾಧಿಕಾರಿ ಲಕ್ಷ್ಯ ಸಿಂಘಾಲ್ (District Magistrate Lakshya Singhal) ಅವರು, ಅರ್ಚಕರೊಬ್ಬರನ್ನು ತಮ್ಮ ಚೇಂಬರ್ಗೆ ಆಹ್ವಾನಿಸಿ, ತಾವು ಕುಳಿತುಕೊಳ್ಳುವ ಕುರ್ಚಿಯನ್ನು ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಬಳಿಕ...
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು....