Thursday, July 30, 2026

Primary Agricultural Co-operative Society

ಸಚಿವ ಸತೀಶ್ ಜಾರಕಿಹೊಳಿ ಎದುರೇ ಕೊರಳಪಟ್ಟಿ ಹಿಡಿದ ಪತ್ನಿ

ಸಚಿವ ಸತೀಶ್ ಜಾರಕಿಹೊಳಿಯನ್ನು ಬೆಂಬಲಿಸಿದ್ದಕ್ಕೆ, ಗಂಡನ ಕೊರಳಪಟ್ಟಿ ಹಿಡಿದು ಪತ್ನಿಯೇ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಸೆಪ್ಟೆಂಬರ್‌ 8ರಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಭಾರೀ ಹೈಡ್ರಾಮವೇ ನಡೆದಿತ್ತು. ಸೋಮವಾರ ಮಧ್ಯಾಹ್ನ ಮದಿಹಳ್ಳಿ ಗ್ರಾಮದಲ್ಲಿ, ಅಕ್ಷರಶಃ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ದೊಡ್ಡವರೇ ತೊಡೆ ತಟ್ಟಿ ಅಖಾಡಕ್ಕೆ ನಿಂತಿದ್ದು, ಇಡೀ ಜಿಲ್ಲೆಯ ಜನರನ್ನೇ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img