Thursday, August 13, 2026

Primary Cooperative Agricultural and Rural Development Bank

ಹಾಸನದಲ್ಲಿ ದಳದ ಹವಾ : JDS-BJP ತೆಕ್ಕೆಗೆ ಆಡಳಿತ!

ಇಲ್ಲಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಜೆಡಿಎಸ್‌ ಬೆಂಬಲಿತ ಎಚ್.ಎಂ. ದಿನೇಶ್ ಅವರು ಆಯ್ಕೆಯಾಗಿದ್ದಾರೆ. ಅವರು 5 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಉಪಾಧ್ಯಕ್ಷರಾಗಿ ತೀರ್ಥಕುಮಾರ್ ಅವಿರೋಧವಾಗಿ ಆಯ್ಕೆಯಾದರು. ಒಟ್ಟು 15 ಸದಸ್ಯರ ಬಲದ ಬ್ಯಾಂಕಿನಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಚ್‌.ಎಂ. ದಿನೇಶ್ ಮತ್ತು ಎಸ್‌.ಎಚ್....
- Advertisement -spot_img

Latest News

ದರ್ಶನ್ ಕೋರ್ಟ್‌ಗೆ ಬರ್ತಾರಾ ಇಲ್ಲವಾ? ಕೋರ್ಟ್‌ನಿಂದ ಮಹತ್ವದ ಆದೇಶ!

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...
- Advertisement -spot_img