Wednesday, August 19, 2026

prime minister modi

ಯುಜಿಸಿ-ನೆಟ್ ಪರೀಕ್ಷೆ ರದ್ದು: NTA ವಿರುದ್ಧ ರಾಹುಲ್ ಗಾಂಧಿ ಆಕ್ರೋಶ, ಮರುಪರೀಕ್ಷೆ ದಿನಾಂಕ ಪ್ರಕಟ!

ದೇಶದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ದೊಡ್ಡ ಆಘಾತ ಎದುರಾಗಿದೆ. ದೋಷಪೂರಿತ ಪ್ರಶ್ನೆಪತ್ರಿಕೆಗಳ ಕಾರಣಕ್ಕೆ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆ ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಘೋಷಿಸಿದೆ. ಹೌದು 'ಇಂಗ್ಲಿಷ್, ಕಾಮರ್ಸ್ ಮತ್ತು ಸಮಾಜಶಾಸ್ತ್ರ ವಿಷಯಗಳ ಪರೀಕ್ಷೆಗಳು ರದ್ದಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಹಾಗೂ NTA...

ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್ ಅನೌನ್ಸ್: ಮೋದಿ‌ ಪಾತ್ರದಲ್ಲಿ ಮಲಯಾಳಂ ನಟ ಉನ್ನಿ ಮುಕುಂದನ್

Movie News: ಇಂದು‌ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಅವರ ಹುಟ್ಟುಹಬ್ಬದ ಅಂಗವಾಗಿ ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ಎಂಬ ನಿರ್ಮಾಣ ಸಂಸ್ಥೆ ಮಾ ವಂದೇ ಚಿತ್ರ ಘೋಷಣೆ‌ ಮಾಡಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಜೀವನ ಆಧಾರಿತ ಸಿನಿಮಾವಾಗಿದೆ. ವೀರ್ ರೆಡ್ಡಿ ಎಂ. ನಿರ್ಮಿಸಿರುವ ಈ ಚಿತ್ರದಲ್ಲಿ ಮಲಯಾಳಂ ನಟ ಉನ್ನಿ...

ಭಾರತದ ಎದುರು ಮಂಡಿಯೂರಿದ ಪಾಕ್‌ : ಕದನ ವಿರಾಮ ಘೋಷಿಸಿದ ಭಿಕಾರಿಸ್ತಾನ : ಎರಡೂ ದೇಶಗಳಿಗೆ ಟ್ರಂಪ್‌ ಹೇಳಿದ್ದೇನು..?

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ್ದ ಭೀಕರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ ಭಯೋತ್ಪಾಕರನ್ನು ಪೋಷಿಸುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಇಡೀ ದೇಶಾದ್ಯಂತ ಕೂಗು ಹೆಚ್ಚಾಗಿತ್ತು. ಇದರ ಪರಿಣಾಮವಾಗಿಯೇ ಭಾರತ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ನಡೆಸಿತ್ತು. ಅಲ್ಲದೆ ಇದರಲ್ಲಿ 100ಕ್ಕೂ ಅಧಿಕ ಭಯೋತ್ಪಾದಕರನ್ನು...

ಮೋದಿ ನಿಮ್ಮ ಭಾವನೆ ಅರಿತಿದ್ದಾರೆ, ಅದನ್ನ ಹುಸಿಮಾಡಲ್ಲ :‌ ಪಾಕ್‌ ವಿರುದ್ಧ ದೊಡ್ಡ ಘೋಷಣೆ ಮಾಡಿದ ರಾಜನಾಥ್‌ ಸಿಂಗ್..!

ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಅಮಾಯಕ ಪ್ರವಾಸಿಗರನ್ನು ಬಲಿ ಪಡೆದ ಉಗ್ರರನ್ನು ಸದೆ ಬಡಿಯುವಂತೆ ಪ್ರತೀಕಾರಕ್ಕಾಗಿ ದೇಶಾದ್ಯಂತ ವ್ಯಾಪಕ ಆಕ್ರೋಶ ಹೆಚ್ಚಾಗಿದೆ. ಇದರ ಬೆನ್ನಲ್ಲಿಯೇ ಕೇಂದ್ರ ಸರ್ಕಾರ ಉಗ್ರರ ರಾಷ್ಟ್ರ ಪಾಕಿಸ್ತಾನಕ್ಕೆ ಒಂದರ ಮೇಲೊಂದು ಆಘಾತ ನೀಡುತ್ತಿದೆ. ಆದರೂ ಸಹ ಬುದ್ಧಿ ಕಲಿಯದೆ ಹೇಡಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸುವ ಮೂಲಕ ಭಾರತವನ್ನು...

Lateral Entry Appointments: ಲ್ಯಾಟರಲ್ ಎಂಟ್ರಿ ನೇಮಕಾತಿಗೆ ಹೊಸ ಅಧಿಸೂಚನೆ: ಪ್ರಧಾನಿ ಮೋದಿ ಜನ್ಮದಿನದಂದು ಆಗುತ್ತಾ ಘೋಷಣೆ..?

ನವದೆಹಲಿ: ಕೇಂದ್ರ ಸರ್ಕಾರದ ಉನ್ನತ ಹುದ್ದೆಗಳಲ್ಲಿ ಲ್ಯಾಟರಲ್ ಎಂಟ್ರಿ ನೇಮಕಾತಿ (lateral entry appointments)ಗಳ ಬಗ್ಗೆ ಜಾಹೀರಾತು ಹಿಂತೆಗೆದುಕೊಂಡಿದ್ದ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ (NDA government) ಇದೀಗ ಮಿತ್ರಪಕ್ಷಗಳ ಜೊತೆ ಚರ್ಚಿಸಲು ನಿರ್ಧರಿಸಿದೆ ಎಂದು ಹೇಳಲಾಗ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ವಿದೇಶ ಪ್ರವಾಸ ಮುಗಿಸಿ ಬಂದ ಕೂಡಲೇ ಮಿತ್ರಪಕ್ಷಗಳ ಜೊತೆ...

ಜನವರಿ 12 ಮತ್ತು 19 ರಂದು ರಾಜಕ್ಕೆ ಆಗಮಿಸಲಿರುವ ಪ್ರಧಾನ ಮಂತ್ರಿ

State News: ಈಗಾಗಲೇ  ಚುನಾವಣೆ ಪ್ರಚಾರದಲ್ಲಿ ಹೋಸ ಹೋಸ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಭರ್ಜರಿಯಾಗಿ ಪ್ರಚಾರದಲ್ಲಿ ಭಾಗಿಯಾಗಿರುವ  ಆಡಳಿತ ಪಕ್ಷವಾದ ಭಾರತೀಯ ಜನತಾ ಪಾರ್ಟಿ ಚುನಾವಣೆ ಪ್ರಚಾರಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ದೇಶದ ಪ್ರಧಾನಿಯನ್ನು ಹಲವು ಭಾರಿ ರಾಜ್ಯಕ್ಕೆ ಕರೆಸಿ ಚುನಾವಣೆ  ಪ್ರಚಾರ ಕೈಗೊಂಡಿದ್ದಾರೆ. ಅದೇ ರೀತಿ ಬಿಜೆಪಿಯ ಹಲವು ನಾಯಕರು ಹಾಗೂ ...

ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್​ ಸಿಂಗ್ ವಿಧಿವಶ

ಬಿಹಾರದ ಹಿರಿಯ ರಾಜಕಾರಣಿ ಹಾಗೂ ಆರ್​ಜೆಡಿಯ ಮಾಜಿ ನಾಯಕ ರಘುವಂಶ್ ಪ್ರಸಾದ್​ ಸಿಂಗ್​ ಇಹಲೋಕ ತ್ಯಜಿಸಿದ್ದಾರೆ. ಶುಕ್ರವಾರವಷ್ಟೇ ಅವರು ಆರ್​ಜೆಡಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. 74 ವರ್ಷ ವಯಸ್ಸಿನವರಾಗಿದ್ದ ರಘುವಂಶ್​ ಸಿಂಗ್​ ​ ಕರೊನಾದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನ ದೆಹಲಿಯ ಏಮ್ಸ್​​ನಲ್ಲಿ ದಾಖಲಿಸಿ ಚಿಕಿತ್ಸೆನೀಡಲಾಗ್ತಿತ್ತು. https://www.youtube.com/watch?v=O_6QAHr0teI ಕಳೆದ ಎರಡು ದಿನಗಳಿಂದ ಅವರ ಆರೋಗ್ಯ ಸ್ಥಿತಿ...
- Advertisement -spot_img

Latest News

Political News: ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು!: ಆರ್.ಅಶೋಕ್

Political News: ವಾಲ್ಮಿಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ಮೇಲೆ ಸದ್ಯ ತನಿಖೆ ನಡೆಯುತ್ತಿದೆ. ಅಲ್ಲದೇ, ಆ ಪ್ರಕರಣ ಸಾಬೀತಾಗುವ ಎಲ್ಲ ಸಾಧ್ಯತೆಗಳೂ...
- Advertisement -spot_img