Saturday, June 21, 2025

prime minister modi

ಭಾರತದ ಎದುರು ಮಂಡಿಯೂರಿದ ಪಾಕ್‌ : ಕದನ ವಿರಾಮ ಘೋಷಿಸಿದ ಭಿಕಾರಿಸ್ತಾನ : ಎರಡೂ ದೇಶಗಳಿಗೆ ಟ್ರಂಪ್‌ ಹೇಳಿದ್ದೇನು..?

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ್ದ ಭೀಕರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ ಭಯೋತ್ಪಾಕರನ್ನು ಪೋಷಿಸುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಇಡೀ ದೇಶಾದ್ಯಂತ ಕೂಗು ಹೆಚ್ಚಾಗಿತ್ತು. ಇದರ ಪರಿಣಾಮವಾಗಿಯೇ ಭಾರತ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ನಡೆಸಿತ್ತು. ಅಲ್ಲದೆ ಇದರಲ್ಲಿ 100ಕ್ಕೂ ಅಧಿಕ ಭಯೋತ್ಪಾದಕರನ್ನು...

ಮೋದಿ ನಿಮ್ಮ ಭಾವನೆ ಅರಿತಿದ್ದಾರೆ, ಅದನ್ನ ಹುಸಿಮಾಡಲ್ಲ :‌ ಪಾಕ್‌ ವಿರುದ್ಧ ದೊಡ್ಡ ಘೋಷಣೆ ಮಾಡಿದ ರಾಜನಾಥ್‌ ಸಿಂಗ್..!

ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಅಮಾಯಕ ಪ್ರವಾಸಿಗರನ್ನು ಬಲಿ ಪಡೆದ ಉಗ್ರರನ್ನು ಸದೆ ಬಡಿಯುವಂತೆ ಪ್ರತೀಕಾರಕ್ಕಾಗಿ ದೇಶಾದ್ಯಂತ ವ್ಯಾಪಕ ಆಕ್ರೋಶ ಹೆಚ್ಚಾಗಿದೆ. ಇದರ ಬೆನ್ನಲ್ಲಿಯೇ ಕೇಂದ್ರ ಸರ್ಕಾರ ಉಗ್ರರ ರಾಷ್ಟ್ರ ಪಾಕಿಸ್ತಾನಕ್ಕೆ ಒಂದರ ಮೇಲೊಂದು ಆಘಾತ ನೀಡುತ್ತಿದೆ. ಆದರೂ ಸಹ ಬುದ್ಧಿ ಕಲಿಯದೆ ಹೇಡಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸುವ ಮೂಲಕ ಭಾರತವನ್ನು...

Lateral Entry Appointments: ಲ್ಯಾಟರಲ್ ಎಂಟ್ರಿ ನೇಮಕಾತಿಗೆ ಹೊಸ ಅಧಿಸೂಚನೆ: ಪ್ರಧಾನಿ ಮೋದಿ ಜನ್ಮದಿನದಂದು ಆಗುತ್ತಾ ಘೋಷಣೆ..?

ನವದೆಹಲಿ: ಕೇಂದ್ರ ಸರ್ಕಾರದ ಉನ್ನತ ಹುದ್ದೆಗಳಲ್ಲಿ ಲ್ಯಾಟರಲ್ ಎಂಟ್ರಿ ನೇಮಕಾತಿ (lateral entry appointments)ಗಳ ಬಗ್ಗೆ ಜಾಹೀರಾತು ಹಿಂತೆಗೆದುಕೊಂಡಿದ್ದ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ (NDA government) ಇದೀಗ ಮಿತ್ರಪಕ್ಷಗಳ ಜೊತೆ ಚರ್ಚಿಸಲು ನಿರ್ಧರಿಸಿದೆ ಎಂದು ಹೇಳಲಾಗ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ವಿದೇಶ ಪ್ರವಾಸ ಮುಗಿಸಿ ಬಂದ ಕೂಡಲೇ ಮಿತ್ರಪಕ್ಷಗಳ ಜೊತೆ...

ಜನವರಿ 12 ಮತ್ತು 19 ರಂದು ರಾಜಕ್ಕೆ ಆಗಮಿಸಲಿರುವ ಪ್ರಧಾನ ಮಂತ್ರಿ

State News: ಈಗಾಗಲೇ  ಚುನಾವಣೆ ಪ್ರಚಾರದಲ್ಲಿ ಹೋಸ ಹೋಸ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಭರ್ಜರಿಯಾಗಿ ಪ್ರಚಾರದಲ್ಲಿ ಭಾಗಿಯಾಗಿರುವ  ಆಡಳಿತ ಪಕ್ಷವಾದ ಭಾರತೀಯ ಜನತಾ ಪಾರ್ಟಿ ಚುನಾವಣೆ ಪ್ರಚಾರಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ದೇಶದ ಪ್ರಧಾನಿಯನ್ನು ಹಲವು ಭಾರಿ ರಾಜ್ಯಕ್ಕೆ ಕರೆಸಿ ಚುನಾವಣೆ  ಪ್ರಚಾರ ಕೈಗೊಂಡಿದ್ದಾರೆ. ಅದೇ ರೀತಿ ಬಿಜೆಪಿಯ ಹಲವು ನಾಯಕರು ಹಾಗೂ ...

ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್​ ಸಿಂಗ್ ವಿಧಿವಶ

ಬಿಹಾರದ ಹಿರಿಯ ರಾಜಕಾರಣಿ ಹಾಗೂ ಆರ್​ಜೆಡಿಯ ಮಾಜಿ ನಾಯಕ ರಘುವಂಶ್ ಪ್ರಸಾದ್​ ಸಿಂಗ್​ ಇಹಲೋಕ ತ್ಯಜಿಸಿದ್ದಾರೆ. ಶುಕ್ರವಾರವಷ್ಟೇ ಅವರು ಆರ್​ಜೆಡಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. 74 ವರ್ಷ ವಯಸ್ಸಿನವರಾಗಿದ್ದ ರಘುವಂಶ್​ ಸಿಂಗ್​ ​ ಕರೊನಾದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನ ದೆಹಲಿಯ ಏಮ್ಸ್​​ನಲ್ಲಿ ದಾಖಲಿಸಿ ಚಿಕಿತ್ಸೆನೀಡಲಾಗ್ತಿತ್ತು. https://www.youtube.com/watch?v=O_6QAHr0teI ಕಳೆದ ಎರಡು ದಿನಗಳಿಂದ ಅವರ ಆರೋಗ್ಯ ಸ್ಥಿತಿ...
- Advertisement -spot_img

Latest News

Recipe: ಟೀ ಟೈಮ್ ಸ್ನ್ಯಾಕ್ಸ್ ಸಾಬುದಾನಾ ವಡಾ ರೆಸಿಪಿ

ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿದ ಸಾಬಕ್ಕಿ, 2 ಬೇಯಸಿದ ಆಲೂಗಡ್ಡೆ, ಅರ್ಧ ಕಪ್ ಕುಟ್ಟಿ ತರಿ ತರಿಯಾಗಿ ಪುಡಿ ಮಾಡಿದ ಶೇಂಗಾ, ಹಸಿಮೆಣಸು, ಶುಂಟಿ...
- Advertisement -spot_img