Tuesday, March 17, 2026

: Prime Minister Modi innaugration

ಬಾಗಿಸುತ್ತೇನೆಂದು ಬೀಗಬೇಡಿ. ಬಾಗಿದ ಬಿಲ್ಲೇ ನಿಮ್ಮ ಸೊಕ್ಕು ಮುರಿಯುತ್ತದೆ: ಪ್ರಿಯಾಂಕ್‌ಗೆ ಸುನೀಲ್ ಕುಮಾರ್ ಟಾಂಗ್..

Political News: ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶದಲ್ಲಿ ಆರ್‌ಎಸ್‌ಎಸ್‌ ಬ್ಯಾನ್ ಮಾಡಬೇಕು ಎಂದು ಆಗಾಗ ಹೇಳಿಕೆ ನೀಡುತ್ತಿದ್ದಾರೆ. ಇತ್ತೀಚಿಗೆ ಈ ಹೇಳಿಕೆ ಮತ್ತೆ ನೀಡಿದ್ದು, ಬಿಜೆಪಿ ಶಾಸಕ ಸುನೀಲ್ ಕುಮಾರ್ ಈ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಹೌದು. ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅದನ್ನು ನಿಗ್ರಹಿಸುವ ಅಧಿಕಾರ ಸಂವಿಧಾನ ಬದ್ಧವಾಗಿ ದತ್ತವಾಗಿದೆ ! ರಾಜ್ಯಾಡಳಿತ...

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿ ಯೆಲ್ಲೋ ಲೈನ್‌ನ ಚಾಲಕರಹಿತ ಮೆಟ್ರೋಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಳದಿ ಲೈನ್ ಮೆಟ್ರೋಗೆ ಭೇಟಿ ನೀಡಿ...

ಮೋದಿ ಕೊಟ್ರು ಗುಡ್‌ನ್ಯೂಸ್ ಯೆಲ್ಲೋ ಲೈನ್‌ಗೆ ಡೇಟ್ ಫಿಕ್ಸ್!

ಬಹಳ ದಿನಗಳಿಂದ ಕಾಯುತ್ತಿದ್ದ ಸಿಲಿಕಾನ್‌ ಸಿಟಿ ಜನರಿಗೆ ಕೊನೆಗೂ ಗುಡ್‌ನ್ಯೂಸ್ ಸಿಕ್ಕಿದೆ. ಇಷ್ಟು ದಿನ ನಮ್ಮ ಮೆಟ್ರೋ ಪ್ರಯಾಣಿಕರು ಯಾವಾಗ ಯೆಲ್ಲೂ ಲೈನ್‌ ಪ್ರಾರಂಭವಾಗುತ್ತದೆ ಎಂದು ಕಾದು ಕುಳಿತಿದ್ದರು. ಇದಕ್ಕೆ ಇಂದು ಉತ್ತರ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ಇದೇ ಆಗಸ್ಟ್‌ 10ರಂದು ನಮ್ಮ ಮೆಟ್ರೋ ಯೆಲ್ಲೋ ಲೈನ್ ಉದ್ಘಾಟನೆ ಮಾಡಲಿದ್ದಾರೆ. ಈ ಬಗ್ಗೆ...

ಧಾರವಾಡದಲ್ಲಿ ಮೋದಿ ಹವಾ, ಐಐಟಿ ಕಾಲೇಜು ಉದ್ಗಾಟಿಸಿದ ಪ್ರಧಾನಿ ಮೋದಿ

political news ಧಾರವಾಡದಲ್ಲಿ ಈಗಾಗಲೆ ಪ್ರಧಾನಿ ನರೇಂದ್ರ ಮೋದಿಜಿಯವರು ಐಐಟಿ ಕಾಲೇಜನ್ನು ಉದ್ಗಾಟಿಸಿದ್ದಾರೆ.ಈ ಹಿಂದೆ ಈ ಕಾಲೇಜಿನ ಶಿಲಾನ್ಯಾಸವನ್ನು ಅವರೆ ಮಾಡಿದ್ದೂ ಈಗ ಅವರ ಅಮೃತ ಹಸ್ತದಿಂದಲೆ ಕಾಲೇಜಿನ ಉದ್ಗಾಟನೆಯನ್ನೂ ಮಾಡಿದ್ದಾರೆ. ನರೇಂದ್ರ ಮೋದಿಜಿಯವರ ಅಧಿಕಾರವಧಿಯಲ್ಲಿ ಎಷ್ಟು ಬೇಗ ಕೆಲಸ ನಡೆಯತ್ತಿದೆ ಎಂಬುದಕ್ಕೆ ಈ ಎರಡು ಉದ್ಗಾಟನೆಯೆ ಸಾಕ್ಷಿಯಾಗಿದೆ. ಇನ್ನು ದಾರವಾಡದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ...

ಕಾಶಿ ವಿಶ್ವನಾಥ ಕಾರಿಡಾರ್ : ಪ್ರಧಾನಿ ಮೋದಿಯಿಂದ ಇಂದು ಲೋಕಾರ್ಪಣೆ

ಉತ್ತರಪ್ರದೇಶ : ಕಾಶಿ ವಿಶ್ವನಾಥ ಕಾರಿಡಾರ್’ ಇಂದು ಲೋಕಾರ್ಪಣೆಗೊಳ್ಳಲಿದೆ. ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ  ಕನಸಿನ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನೆಗೂ ಮುನ್ನ ಕಾಶಿಯ ಕೊತ್ವಾಲ್ ಎಂದೆ ಪ್ರಸಿದ್ಧಿಯಾಗಿರುವ ಕಾಲಬೈರವನ ದರ್ಶನ ಪಡೆಯಲಿದ್ದಾರೆ.12 ಜೋತಿರ್ಲಿಂಗಗಳಲ್ಲಿ ಒಂದಾದ ಕಾಶಿ ವಿಶ್ವನಾಥನ ದರ್ಶನ ಪಡೆದ್ರೆ ಜೀವ ಪಾವನ ಅನ್ನೋ ನಂಬಿಕೆ ಭಕ್ತರದ್ದು. ಆದ್ರೆ ಕಾಶಿ ವಿಶ್ವನಾಥನ ಭಕ್ತರಿಗೆ...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img