political news
ಧಾರವಾಡದಲ್ಲಿ ಈಗಾಗಲೆ ಪ್ರಧಾನಿ ನರೇಂದ್ರ ಮೋದಿಜಿಯವರು ಐಐಟಿ ಕಾಲೇಜನ್ನು ಉದ್ಗಾಟಿಸಿದ್ದಾರೆ.ಈ ಹಿಂದೆ ಈ ಕಾಲೇಜಿನ ಶಿಲಾನ್ಯಾಸವನ್ನು ಅವರೆ ಮಾಡಿದ್ದೂ ಈಗ ಅವರ ಅಮೃತ ಹಸ್ತದಿಂದಲೆ ಕಾಲೇಜಿನ ಉದ್ಗಾಟನೆಯನ್ನೂ ಮಾಡಿದ್ದಾರೆ. ನರೇಂದ್ರ ಮೋದಿಜಿಯವರ ಅಧಿಕಾರವಧಿಯಲ್ಲಿ ಎಷ್ಟು ಬೇಗ ಕೆಲಸ ನಡೆಯತ್ತಿದೆ ಎಂಬುದಕ್ಕೆ ಈ ಎರಡು ಉದ್ಗಾಟನೆಯೆ ಸಾಕ್ಷಿಯಾಗಿದೆ.
ಇನ್ನು ದಾರವಾಡದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ...
ಉತ್ತರಪ್ರದೇಶ : ಕಾಶಿ ವಿಶ್ವನಾಥ ಕಾರಿಡಾರ್’ ಇಂದು ಲೋಕಾರ್ಪಣೆಗೊಳ್ಳಲಿದೆ. ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಕನಸಿನ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನೆಗೂ ಮುನ್ನ ಕಾಶಿಯ ಕೊತ್ವಾಲ್ ಎಂದೆ ಪ್ರಸಿದ್ಧಿಯಾಗಿರುವ ಕಾಲಬೈರವನ ದರ್ಶನ ಪಡೆಯಲಿದ್ದಾರೆ.12 ಜೋತಿರ್ಲಿಂಗಗಳಲ್ಲಿ ಒಂದಾದ ಕಾಶಿ ವಿಶ್ವನಾಥನ ದರ್ಶನ ಪಡೆದ್ರೆ ಜೀವ ಪಾವನ ಅನ್ನೋ ನಂಬಿಕೆ ಭಕ್ತರದ್ದು. ಆದ್ರೆ ಕಾಶಿ ವಿಶ್ವನಾಥನ ಭಕ್ತರಿಗೆ...
Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...