Thursday, December 25, 2025

Prime Minister Narendra

ಭಾರತೀಯರ ರಕ್ತದೊಂದಿಗೆ ಆಟವಾಡಿದವ್ರು ಮಣ್ಣಾಗಿದ್ದಾರೆ, ನಮ್ಮನ್ನ ವಿಶ್ವದ ಯಾವುದೇ ಶಕ್ತಿ ತಡೆಯೋಕಾಗಲ್ಲ : ಪಾಕ್‌ ವಿರುದ್ಧ ಮೋದಿ ಘರ್ಜನೆ..!

ರಾಜಸ್ತಾನ : ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದ ಅವಧಿಯಲ್ಲಿ ಪಾಕಿಸ್ತಾನದ ಒಂಭತ್ತು ಪ್ರಮುಖ ವಾಯುನೆಲೆಗಳನ್ನು ನಾಶಪಡಿಸಲಾಗಿದೆ. 'ಸಿಂಧೂರ್ ಬರೂದ್ ಬನ್ ಜಾತಾ ಹೈ‌, ಸಿಂಧೂರವು ಬಂದೂಕಿನ ಪುಡಿಯಾಗಿ ಬದಲಾದಾಗ ಏನಾಗುತ್ತದೆ ಅನ್ನೋದನ್ನು, ಅಲ್ಲದೆ ಇದು ಯಾವಾಗ ನಡೆಯಿತು ಎಂಬುದನ್ನು ಇಡೀ ಜಗತ್ತು...

ಭಾರತ – ಪಾಕ್‌ ಯುದ್ಧದ ಸಂದರ್ಭದಲ್ಲಿ : ಬಾಂಗ್ಲಾ ತಲೆಯಲ್ಯಾಕೆ ಈ ದುರಾಲೋಚನೆ..? 

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಅಮಯಾಕ ಪ್ರವಾಸಿಗರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ, ತಮ್ಮ ದೇಶವು ಭಾರತದ ಏಳು ಈಶಾನ್ಯ ರಾಜ್ಯಗಳನ್ನು ಆಕ್ರಮಿಸಿಕೊಳ್ಳಬೇಕು ಎಂದು ಬಾಂಗ್ಲಾದೇಶದ ನಿವೃತ್ತ ಮೇಜರ್ ಜನರಲ್ ಎಎಲ್‌ಎಂ ಫಜ್ಲುರ್ ರೆಹಮಾನ್ ಸಲಹೆ ನೀಡಿದ್ದಾರೆ. ಬಾಂಗ್ಲಾದೇಶ ರೈಫಲ್ಸ್ ನ ಮಾಜಿ...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img