Tuesday, November 18, 2025

Prime Minister Narendra Modi

ಆಸ್ಪತ್ರೆಯಿಂದ ಮಲ್ಲಿಕಾರ್ಜುನ ಖರ್ಗೆ ಡಿಸ್ಚಾರ್ಜ್

ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಣಮುಖರಾಗಿದ್ದು ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯ ಖರ್ಗೆ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ವಯೋಸಹಜ ಸಮಸ್ಯೆಗಳು ಮತ್ತು ಉಸಿರಾಟದ ಸಮಸ್ಯೆಯಿಂದಾಗಿ, ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಮಲ್ಲಿಕಾರ್ಜುನ ಖರ್ಗೆ ದಾಖಲಾಗಿದ್ರು. ಸದ್ಯ, ಖರ್ಗೆ ಅವರಿಗೆ ಫೇಸ್‌ ಮೇಕರ್‌ ಅಳವಡಿಕೆ ಯಶಸ್ವಿಯಾಗಿದ್ದು, ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಹೃದಯ...

ಮೋದಿ V/S ರಾಹುಲ್ : ಭಾರತದ ಪ್ರಧಾನಿಗೆ ಕಡಿಮೆ ಬಹುಮತ!

ಚುನಾವಣಾ ಆಯೋಗದ ಮೇಲೆ ಈಗಾಗಲೇ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತಗಳ್ಳತನದ ಆರೋಪ ಮಾಡಿದ್ದಾರೆ. ಇದೀಗ ಚುನಾವಣಾ ಆಯೋಗದ ಮೇಲೆ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ 70 ರಿಂದ 100 ಸ್ಥಾನಗಳಲ್ಲಿ ಸಂಘಟಿತ ಅಕ್ರಮಗಳು ನಡೆದಿರುವ ಶಂಕೆ ಇದೆ. ನಮ್ಮ ಚುನಾವಣಾ ವ್ಯವಸ್ಥೆಯು ಈಗಾಗಲೇ ಸತ್ತಿದೆ ಎಂದು ಕಿಡಿಕಾರಿದ್ದಾರೆ. ಚುನಾವಣಾ ಅಕ್ರಮಗಳ...

100 ಗಂಟೆ ಕೆಲಸ ಏಕೈಕ ವ್ಯಕ್ತಿ ಮೋದಿ ಮೂರ್ತಿ ಮೆಚ್ಚುಗೆ : ಮೋದಿಯನ್ನು ಹಾಡಿ ಹೊಗಳಿದ ನಾರಾಯಣಮೂರ್ತಿ

ಭಾರತ ಕೆಲಸದ ಸಂಸ್ಕೃತಿ ಬದಲಾಗಬೇಕು. ಯುವಜನತೆ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು. ನಾನು ವಾರಕ್ಕೆ 70 ಗಂಟೆ ದುಡಿಯುತ್ತೇನೆ ಎಂದು ಇನ್ಫೋಸಿಸ್‌ ಸಂಸ್ಥಾಪಕ ಎನ್.ಆರ್‌. ನಾರಾಯಣ ಮೂರ್ತಿ ವಿವಾದ ಸೃಷ್ಟಿಸಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡುತ್ತಾರೆ ಎಂದು ನಾರಾಯಣ ಮೂರ್ತಿ ಹಾಡಿ ಹೊಗಳಿದ್ದಾರೆ. ಕಳೆದ ಜುಲೈ...

ಪಾಕ್‌ ಎಷ್ಟು ರಫೆಲ್‌ ಯುದ್ಧ ವಿಮಾನಗಳನ್ನ ಹೊಡೆದುರುಳಿಸಿದೆ ಹೇಳಿ..? : ಪ್ರಧಾನಿ ಮೋದಿ ಪ್ರಶ್ನಿಸಿ ರೇವಂತ್‌ ರೆಡ್ಡಿ ಹೊಸ ವಿವಾದ..

ಹೈದ್ರಾಬಾದ್‌ : ಭಾರತದ ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನ ಸೇನೆ ಎಷ್ಟು ರಫೇಲ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂಬುದನ್ನು ಪ್ರಧಾನಿ ನರೇಂದ್ರಮೋದಿ 140 ಕೋಟಿ ಭಾರತೀಯರಿಗೆ ತಿಳಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಒತ್ತಾಯಿಸಿದ್ದು, ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಬಲೂಚಿಸ್ತಾನ್‌ ಬೇರ್ಪಡಿಸೋಕೆ ನೀವು ವಿಫಲರಾಗಿದ್ದೀರಿ.. ಹೈದ್ರಾಬಾದ್‌ನಲ್ಲಿ ಜೈ ಹಿಂದ್ ಸಮಾವೇಶದಲ್ಲಿ ಮಾತನಾಡಿದ್ದ ರೆಡ್ಡಿ,...

 ಶಿವಮೊಗ್ಗದ ಜನರಿಗೆ ಹೆಚ್‌ಡಿಕೆ ಗುಡ್‌ ನ್ಯೂಸ್‌ : ಶೀಘ್ರದಲ್ಲೇ ಐತಿಹಾಸಿಕ ವಿಐಎಸ್‌ಎಲ್‌ಗೆ ಪುನರಾರಂಭ ; ಕೇಂದ್ರ ಸಚಿವರ ಪ್ರತಿಜ್ಞೆ..!

ನವದೆಹಲಿ : ಶಿವಮೊಗ್ಗದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಪುನಶ್ಚೇತನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದರಿಂದ ಆ ಭಾಗದ ಜನರಲ್ಲಿ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಇನ್ನೂ ಈ ಉದ್ದೇಶಕ್ಕಾಗಿಯೇ 8 ರಿಂದ 10 ಸಾವಿರ ಕೋಟಿ ರೂಪಾಯಿ ಮೀಸಲಿಡುವ ಭರವಸೆ ನೀಡಿದೆ. ಈ ಕುರಿತು ಮಹತ್ವದ ಮಾಹಿತಿ ನೀಡಿರುವ ಕೇಂದ್ರ...

ನೀವು ನೀರು ನಿಲ್ಲಿಸಿದ್ರೆ, ನಿಮ್ಮ ಉಸಿರು ನಿಲ್ಲಿಸ್ತೇವೆ : ಮತ್ತೆ ಬೊಗಳಿದ ಪಾಕ್‌ ಸೇನಾ ವಕ್ತಾರ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ನಡೆದ ಭಾರತ ಹಾಗೂ ಪಾಕಿಸ್ತಾನದ ಸಂಘರ್ಷದ ಸಮಯದಲ್ಲಿ ಸಿಂಧೂ ನದಿ ಜಲ ಒಪ್ಪಂದವನ್ನು ಅಮಾನತಿನಲ್ಲಿಡುವ ಮೂಲಕ ರಣಹೇಡಿ ರಾಷ್ಟ್ರಕ್ಕೆ ದೊಡ್ಡ ಆಘಾತವನ್ನೇ ಭಾರತ ನೀಡಿತ್ತು. ಇದಾದ ಬಳಿಕ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಆದಿಯಾಗಿ ಹಲವು ನಾಯಕರು ಭಾರತಕ್ಕೆ ಗೊಡ್ಡು ಬೆದರಿಕೆಗಳನ್ನು ಹಾಕಿದ್ದರು....

ಭಾರತದ ಬಹುಮುಖ್ಯ ರಾಜತಾಂತ್ರಿಕ ನಡೆ : ಪಾಕ್‌ ಕುಟಿಲತನ, ಭಾರತದ ದಿಟ್ಟತನ ಸಾರಲು ವಿದೇಶಗಳಿಗೆ ಸಂಸದರ ನಿಯೋಗ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಯೋತ್ಪಾದನೆಯ ವಿರುದ್ಧ ಮಹತ್ವದ ರಾಜತಾಂತ್ರಿಕ ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ತಮ್ಮ ನಿಲುವು ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಮುಂದಿನ ವಾರದಿಂದ ವಿವಿಧ ದೇಶಗಳಿಗೆ ಹಲವು ಸರ್ವಪಕ್ಷ ನಿಯೋಗಗಳನ್ನು ಕಳುಹಿಸಲಿದೆ. ಈ ಮೂಲಕ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ವಿಶ್ವ ವೇದಿಕೆಯಲ್ಲಿ ಬಹಿರಂಗಪಡಿಸಲಿದೆ. ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ...

ಭಾರತೀಯ ಸೇನೆ ಪ್ರಧಾನಿ ಪಾದಗಳಿಗೆ ನಮಸ್ಕರಿಸುತ್ತದೆ : ಡಿಸಿಎಂ ಆಘಾತಕಾರಿ ಹೇಳಿಕೆಗೆ ಎಲ್ಲೆಡೆ ಆಕ್ರೋಶ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕತೆಯನ್ನು ಮಟ್ಟ ಹಾಕುವಲ್ಲಿ ಭಾರತೀಯ ಸೇನೆ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ವಿಚಾರವಾಗಿ ರಾಜಕೀಯ ನಾಯಕರು ಒಬ್ಬೊಬ್ಬರಾಗಿ ವಿವಾದದ ಅಲೆ ಎಬ್ಬಿಸುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಮಧ್ಯಪ್ರದೇಶದ ಅರಣ್ಯ ಸಚಿವ ವಿಜಯ್‌ ಶಾ ಆಪರೇಷನ್‌ ಸಿಂಧೂರ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಲ್‌ ಸೋಫಿಯಾ ಖುರೇಷಿಯವ ಬಗ್ಗೆ...

ಭಾರತದ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆ :‌ ಪಹಲ್ಗಾಮ್‌ ದಾಳಿಗೆ ಖಂಡನೆ ; ಯಾರಿಂದ ಗೊತ್ತಾ..?

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ಅಮಾಯಕ ಪ್ರವಾಸಿಗರನ್ನು ಬಲಿ ಪಡೆದ ಘಟನೆಯನ್ನು ಜಾಗತಿಕ ಮಟ್ಟದ ರಾಷ್ಟ್ರಗಳು ಹಾಗೂ ಬಲಿಷ್ಠ ದೇಶಗಳ ನಾಯಕರು ಖಂಡಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ತಾಲಿಬಾನ್‌ ಭಾರತವನ್ನು ಬೆಂಬಲಿಸುವ ಮೂಲಕ ಪಾಕಿಸ್ತಾನದ ವಿರುದ್ಧ ಕಿಡಿ ಕಾರಿದೆ. ಅಲ್ಲದೆ ಮುಖ್ಯವಾಗಿ ಭಾರತಕ್ಕೆ ಕರೆ ಮಾಡಿ ಅಫ್ಘಾನಿಸ್ತಾನ್‌...

ಭಿಕಾರಿ ಪಾಕ್‌ಗೆ ಕಂತ್ರಿ ಟರ್ಕಿ ಬೆಂಬಲ : ಪಾಕ್‌ ಪಿಎಂ ನನ್ನ ಸಹೋದರ : ಉಪಕಾರಕ್ಕೆ ಅಪಕಾರವೆಸಗಿದ ಎಡೋರ್ಗನ್‌..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಾರತೀಯರ ಅಸಮಾಧಾನ ಹಾಗೂ ಆಕ್ರೋಶಗಳ ಹೊರತಾಗಿಯೂ ನಾವು ಮುಸ್ಲಿಂ ಸಹೋದರ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕೆ ನಮ್ಮ ಬೆಂಬಲವನ್ನು ಮುಂದುವರಿಸಲಿದ್ದೇವೆ ಎಂದು ಟರ್ಕಿ ಹೇಳಿದೆ. ಈ ಕುರಿತು ತುರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಒಳ್ಳೆಯ ಹಾಗೂ ಕೆಟ್ಟ ಎರಡೂ ಟೈಮ್‌ನಲ್ಲೂ ನಾವು ಪಾಕಿಸ್ತಾನದೊಂದಿಗೆ ನಿಲ್ಲಲಿದ್ದೇವೆ ಅಂತ ಕೊಚ್ಚಿಕೊಂಡಿದ್ದಾನೆ. ಈ...
- Advertisement -spot_img

Latest News

ನವೆಂಬರ್ ಕ್ರಾಂತಿ ಮಧ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img