Friday, July 11, 2025

Prime Minister Narendra Modi

Women Reservation: ನಿಪ್ಪಾಣಿಯಲ್ಲಿ ಬಿಜೆಪಿ ಕಾರ್ಯಕರ್ತೆಯರ ಮಹಿಳಾ ಮೀಸಲಾತಿ ಸಂಭ್ರಮಾಚರಣೆ..!

ನಿಪ್ಪಾಣಿ: ಗಣೇಶ ಹಬ್ಬದ ದಿನ ಮಾನ್ಯ ಪ್ರಧಾನಿಮಂತ್ರಿಗಳು ಮಹಿಳಾ ಮೀಸಲಾತಿ ಅಂಗಿಕಾರ ಹಿನ್ನೆಲೆ ದೇಶಾದ್ಯಂತ ಮಹಿಳೆಯರು ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ ಬೆಳಗಾವಿಯ ನಿಪ್ಪಾಣಿಯಲ್ಲಿ ಬಿಜೆಪಿ ಕಾರ್ಯಕರ್ತೆಯರು ವಿಜಯೋತ್ಸವ ಆಚರಿಸಿದರು. ನಿಪ್ಪಾಣಿ ತಾಲೂಕಿನಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ  ಪಟಾಕಿ ಸಿಡಿಸಿ ಕಾರ್ಯಕರ್ತರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ನಂತರ...

Narendra Modi: ನರೇಂದ್ರ ಮೋದಿಯವರು  ಚಹಾ ಮಾರಿ ಪ್ರಧಾನಿಯಾದವರು: ಪ್ರಹ್ಲಾದ್ ಜೋಶಿ

ರಾಜಕೀಯ ಸುದ್ದಿ: ರಾಜ್ಯ ರಾಜಕಾರಣದಲ್ಲಿ ದಿನೇ ದಿನೇ ಬಕೆಟ್ ರಾಜಕಾರಣದ ವಿಚಾರವಾಗಿ ಚರ್ಚೆಗಳು ಜಾಸ್ತಿಯಾಗುತ್ತಿವೆ. ಇದಕ್ಕೆ ಈಗಾಗಲೆ ಸಾಕಷ್ಟು ರಾಜಕೀಯ ನಾಯಕರು ತಮ್ಮ ಅಭಿಪ್ರಾಯವನ್ನು  ವ್ಯಕ್ತಪಡಿಸಿದ್ದಾರೆ. ಈಗ ಪ್ರಹ್ಲಾದ್ ಜೋಶಿಯವರನ್ನು ಕೇಳಿದರೆ ಅವರು ನಾನು ಇದರ ಬಗ್ಗೆ ಉತ್ತರ ಕೊಡುವುದಿಲ್ಲ ನಮ್ಮದು ಕಾರ್ಯಕರ್ತರ ಪಕ್ಷ ಪ್ರಧಾನಿ ಮೋದಿಯವರು ಚಹಾ ಮಾರಿ ಪ್ರಧಾನಿಯಾದವರು. ಯಾರೆ ಆಗಲಿ ಸಾರ್ಜಜನಿಕವಾಗಿ...

Congress: ಕರ್ಮಕಾಂಡಗಳನ್ನು ಬಿಚ್ಚುವ ಕಾಲ ಹತ್ತಿರದಲ್ಲಿದೆ: ಡಿಕೆಶಿ

ಬೆಂಗಳೂರು :ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಗೆ ಪ್ರಧಾನಿಗಳು ಹೆದರಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಬುಧವಾರ ಅವರು ಪ್ರತಿಕ್ರಿಯಿಸಿರು. ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಿರುವ ಬಗ್ಗೆ ಕೇಳಿದಾಗ, "ಅದರಲ್ಲಿ ಇರುವುದನ್ನು ಒಂದೇ ಒಂದು ಸಾಬೀತು ಮಾಡಲಿ. ಅವರ ಚಾರ್ಜ್ ‌ಶೀಟ್ ಎಂದರೆ ಏನು? ಅವರಿಗೆ ತಮ್ಮ ನಾಯಕನನ್ನು ಆಯ್ಕೆ...

NDA Meeting: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿನಾ.? ಅಥವಾ ವಿಲೀನನಾ.?

Political News : ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದೆ. ಮುಂದಿನ ವರ್ಷ ನಡೆಯೋ ಲೋಕಸಭಾ ಚುನಾವಣೆಗೆ ಈಗಾಗ್ಲೇ ಎಲ್ಲಾ ಪಕ್ಷಗಳು ತಯಾರಿ ನಡೆಸ್ತಿವೆ. ಮೈತ್ರಿ ಮಾತುಕತೆ ಎನ್ ಡಿಎ ಹಾಗೂ ಕಾಂಗ್ರೆಸ್ ಮಿತ್ರಪಕ್ಷಗಳಲ್ಲಿ ಜೋರಾಗಿ ನಡೀತಿದೆ.  ರಾಜ್ಯದಲ್ಲಿಯೂ ಸಹ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ರೆಡಿ ಆಗ್ತಿವೆ. ಈಗಷ್ಟೇ ಕಾಂಗ್ರೆಸ್ ವಿಧಾನಸಭೆ...

ಆಯುಷ್ಮಾನ್ ಭಾರತ್ ಯೋಜನೆ: ದೇಶದ 10 ಕೋಟಿ ಜನರಿಗೆ ಲಾಭ – ಸಚಿವ ಕೆ.ಗೋಪಾಲಯ್ಯ

https://www.youtube.com/watch?v=RxNIOm-WXZg&t=39s ಹಾಸನ: ಪ್ರಧಾನಮಂತ್ರಿ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ  ಆಯುಷ್ಮಾನ್ ಭಾರತ್ ಯೋಜನೆಯ ಲಾಭವನ್ನು ದೇಶದ 10 ಕೋಟಿ ಜನರು  ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ 8 ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆ ಬಗ್ಗೆ ಹಾಸನದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ...

ರಾಯಚೂರಲ್ಲಿ ಕೇಂದ್ರದ ವಿರುದ್ಧ ರೈತರ ಕೂಗು…!

ರಾಯಚೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ಮುಂಜಾನೆಯಿಂದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ. ಸಂಯುಕ್ತ ಹೋರಾಟ ಸಮಿತಿಯ ಸದಸ್ಯರು ಇಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.  ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ...

ಪಾಕ್ ಮೇಲೆ ಕಣ್ಣಿಡಬೇಕೆಂದ ಕಮಲಾ ಹ್ಯಾರಿಸ್..!

www.karnatakatv.net: ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದ್ದು ಈ ಬಗ್ಗೆ ಸೂಕ್ಷ್ಮ ವಾಗಿ ಗಮನಿಸಬೇಕು ಅಂತ ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ನಿನ್ನೆ ಅಮೆರಿಕಾದಲ್ಲಿ ಮೋದಿ, ಕಮಲಾ ಹ್ಯಾರಿಸ್ ಮತ್ತು ಅವರ ನಿಯೋಗವನ್ನು ಭೇಟಿ ಮಾಡಿದ್ದರು. ಈ ವೇಳೆ ಆಫ್ಘಾನಿಸ್ತಾನದ ಸದ್ಯದ ಪರಿಸ್ಥಿತಿ, ತಾಲಿಬಾನ್ ಆಡಳಿತ ಸೇರಿದಂತೆ ಉಭಯ ರಾಷ್ಟ್ರಗಳ ಭದ್ರತೆ ಕುರಿತಾಗಿ ...

LPG ಸಂಪರ್ಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

www.karnatakatv.net : ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಎರಡನೇ ಹಂತವಾದ ಉಜ್ವಲ 2.0ಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮಹೋಬದಲ್ಲಿ ಎಲ್ ಪಿಜಿ ಸಂಪರ್ಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಉದ್ಘಾಟನೆಯ ನಂತರ ಪ್ರಧಾನಿ ಮೋದಿ ಅವರು ವರ್ಚುವಲ್ ಮೂಲಕ 10 ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕಗಳನ್ನು ವಿತರಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ...

ಪ್ರಧಾನಿ ಅವರು ಟ್ವಿಟ್ ಮೂಲಕ ಸಿಎಂ ಅವರಿಗೆ ಅಭಿನಂದನೆ ತಿಳಿಸಿದ್ದಾರೆ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬೊಮ್ಮಾಯಿ ಅವರಿಗೆ  ಮೋದಿಯವರು ಟ್ವಿಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ ನಿರೀಕ್ಷೆಯನ್ನು ಮೀರಿ ಕೆಲಸವನ್ನು ಮಾಡುತ್ತಿರಾ ಎಂಬುದು ನನಗೆ ನಂಬಿಕೆ ಇದೆ ಎಂದು ಮೋದಿ ಅವರು ಹೇಳಿದ್ದಾರೆ   https://www.youtube.com/watch?v=DOstOlftfOg https://www.youtube.com/watch?v=EdIyELcePMI https://www.youtube.com/watch?v=b29SFSl5E00

ಕೊರೊನಾ ಲಸಿಕೆ ಪಡೆದ ಪ್ರಧಾನಿ ಮೋದಿ

ಇಂದಿನಿಂದ ಮೂರನೇ ಹಂತದ ಕೊರೋನಾ ಲಸಿಕಾ ಅಭಿಯಾನ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ಲಸಿಕೆಯನ್ನು ಇಂದು ಬೆಳಿಗ್ಗೆ ತೆಗೆದುಕೊಂಡಿದ್ದಾರೆ. ಲಸಿಕೆ ಪಡೆದ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ, ಏಮ್ಸ್ನಲ್ಲಿ ನನ್ನ ಮೊದಲ ಕೊರೊನಾ ಲಸಿಕೆ ಡೋಸ್ನ್ನು ಪಡೆದುಕೊಂಡಿದ್ದೇನೆ ಎಂದು ಬರೆದುಕೊಂಡಿರುವ ಮೋದಿ, ಕೊವಿಡ್ 19 ನ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img