Friday, July 11, 2025

Prime Minister Narendra Modi

‘ಡಿಸ್​ಲೈಕ್​, ಕಮೆಂಟ್​ ಅಳಿಸಬಹುದು, ನಮ್ಮ ಧ್ವನಿಯಲ್ಲ’

ಪ್ರಧಾನ ಮಂತ್ರಿ ಯೂ ಟ್ಯೂಬ್​ ಪೇಜ್​ನಲ್ಲಿ ಡಿಸ್​ಲೈಕ್​ ಹಾಗೂ ಕಮೆಂಟ್​ ಸೆಕ್ಷನ್​ ಹೈಡ್​ ಮಾಡಿರೋ ವಿಚಾರವಾಗಿ ಸಂಸದ ರಾಹುಲ್​ ಗಾಂಧಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ , ಯೂಟ್ಯೂಬ್​ ಪೇಜ್​ನ ಡಿಸ್​​ಲೈಕ್​ ಕಮೆಂಟ್​ ವಿಭಾಗವನ್ನ ನೀವು ಆಫ್ ಮಾಡಬಹುದು. ಆದರೆ ನಮ್ಮ ಧ್ವನಿಯನ್ನ ತಗ್ಗಿಸಲು ನಿಮ್ಮ ಬಳಿ ಸಾಧ್ಯವಿಲ್ಲ ಅಂತಾ ಗುಡುಗಿದ್ದಾರೆ. https://www.youtube.com/watch?v=0uwA6uVIJeY ...

ಶಿಷ್ಯನನ್ನ ಭೇಟಿಯಾಗಿ 2 ಬೇಡಿಕೆ ಇಟ್ಟ ಗುರುಗಳು..!

ಕರ್ನಾಟಕ ಟಿವಿ : ನವದೆಹಲಿಯ ಪ್ರಧಾನಿ ಕಚೇರಿಯಲ್ಲಿಂದು ಪೇಜಾವರಶ್ರೀಗಳು ನರೇಂದ್ರ ಮೋದಿಯವರನ್ನ ಭೇಟಿಯಾದ್ರು. ಐದು ವರ್ಷಗಳ ಮೋದಿ ಆಡಳಿತವನ್ನ ಪೇಜಾವರ ಶ್ರೀಗಳು ಹೊಗಳಿದ್ರು. ಇದೇ ವೇಳೆ ರಾಮ ಜನ್ಮಭೂಮಿ ವಿವಾದದ ಬಗ್ಗೆ ಪ್ರಸ್ತಾಪ ಮಾಡಿದ ಶ್ರೀಗಳು ಆದಷ್ಟು ಬೇಗ ವಿವಾದ ಪರಿಹರಿಸಿ ರಾಮ ಮಂದಿರ ನಿರ್ಮಾಣ ಮಾಡುವಂತೆ ಒತ್ತಾಯ ಮಾಡಿದ್ರು. ಜೊತೆಗೆ ಗಂಗಾ ಶುದ್ಧೀಕರಣ ಯೋಜನೆ ಒಳ್ಳೆಯ ರೀತಿಯಲ್ಲಿ ಜಾರಿಯಾಗಿದೆ....

ಪ್ರಧಾನಿ ಮೋದಿ ಹೊಸ ಲೆಕ್ಕಾಚಾರ…!

ಚುನಾವಣೆ ಪ್ರಜಾಪ್ರಭುತ್ವದ ಒಂದು ಅವಿಭಾಜ್ಯ ಅಂಗ. ಆಯಾ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಮತದಾರರು ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ. ಆದ್ರೆ ಇದೇ ಚುನಾವಣೆ ದೇಶದ ಅಭಿವೃದ್ಧಿಗೆ ಮಾರಕ ಅನ್ನೋದು ಅಷ್ಟೇ ಸತ್ಯ. ಇದಕ್ಕಾಗಿ ಪ್ರಧಾನಿ ಮೋದಿ ಇದೀಗ ಹೊಸದೊಂದು ನಿರ್ಧಾರಕ್ಕೆ ಮುಂದಾಗಿದ್ದಾರೆ. ಮಾರ್ಚ್ ನಿಂದ ಮೇ ತಿಂಗಳ ವರೆಗೆ ದೇಶದಲ್ಲಿ ನಡೆದ 7 ಹಂತಗಳಲ್ಲಿ ನಡೆದ...

ಕೇಂದ್ರದಲ್ಲಿ ಯಾರಿಗೆ ಯಾವ ಖಾತೆ…?

ನವದೆಹಲಿ:  ಪ್ರಧಾನಿಯಾಗಿ ಎರಡನೇ ಬಾರಿಗೆ ನರೇಂದ್ರ ಮೋದಿ ನಿನ್ನೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದು, ಇಂದು ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ನೂತರ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಅಮಿತ್ ಶಾ ಗೃಹ ಖಾತೆ, ರಾಜನಾಥ್ ಸಿಂಗ್ ರಕ್ಷಣಾ ಖಾತೆ ಜವಾಬ್ದಾರಿ ಪಡೆದರೆ, ನಿರ್ಮಲಾ ಸೀತಾರಾಮನ್ ರವರಿಗೆ ಹಣಕಾಸು, ಪಿಯೂಶ್ ಗೋಯಲ್ ರೈಲ್ವೆ ಇಲಾಖೆ, ಜೈಶಂಕರ್...

ಬಿಎಸ್ವೈ ಆಪ್ತರನ್ನ ವರಿಷ್ಠರು ದೂರವಿಟ್ಟಿದ್ದೇಕ್ಕೆ….?

 ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಚುನಾವಣೆಯಲ್ಲಿ 25 ಸೀಟ್ ಗೆಲ್ಲಿಸೋ ಮೂಲಕ ಬಿಜೆಪಿ ಹೈಕಮಾಂಡ್ ಭೇಷ್ ಎನ್ನುವಂತೆ ಮಾಡಿದ್ರು. ಆದ್ರೆ ಇದೇ ವಿಷಯವನ್ನ ಪ್ಲ,ಸ್ ಪಾಯಿಂಟ್ ಆಗಿ ಇಟ್ಟುಕೊಂಡ ಬಿಎಸ್ವೈ ಕೇಂದ್ರ ಸಂಪುಟದಲ್ಲಿ ತಮ್ಮ ಕೆಲ ಆಪ್ತರಿಗೆ ಸೀಟ್ ಪಕ್ಕಾ ಆಗುತ್ತೆ ಅಂತ ನಿರೀಕ್ಷೆ ಯಿಟ್ಟುಕೊಂಡಿದ್ರು. ವರಿಷ್ಠರನ್ನ ಭೇಟಿಯಾಗಿ ಕೆಲ ಹೆಸರುಗಳನ್ನೂ ಶಿಫಾರಸು ಮಾಡಿದ್ರಂತೆ. ಆದ್ರೆ ಈ ಕಸರತ್ತು ವರ್ಕೌಟ್...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img