Wednesday, April 16, 2025

#primeminister

DKShivakumar: ಕಾಂಗ್ರೆಸ್ ಗ್ಯಾರಂಟಿಗಳ ಒತ್ತಡಕ್ಕೆ ಮಣಿದು ಸಿಲಿಂಡರ್ ಬೆಲೆ ಇಳಿಕೆ ಮಾಡಿದ ಪ್ರಧಾನಿ ಮೋದಿ: ಡಿಸಿಎಂ

ಬೆಂಗಳೂರು: "ನಾವು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಪರಿಹಾರ ಎಂದು 500 ರೂ ಸೇರಿಸಿ ಮಹಿಳೆಯರಿಗೆ 2 ಸಾವಿರ ನೀಡುತ್ತಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಮೋದಿಯವರು ಗ್ಯಾಸ್ ಸಿಲಿಂಡರ್ ಬೆಲೆಯನ್ನ 200 ರೂಪಾಯಿ ಕಡಿಮೆ ಮಾಡಿದ್ದಾರೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಉಚಿತ ಕೊಡುಗೆಯಿಂದ ದಿವಾಳಿಯಾಗಲಿದ್ದೇವೆ ಎಂದವರು ಏಕೆ ಮಧ್ಯಪ್ರದೇಶದಲ್ಲಿ 1,500 ಕೊಡುತ್ತಿದ್ದಾರೆ, 200...

DK Shivakumar: ಅಶೋಕ್ ಅವರನ್ನು ಪ್ರಧಾನಿ ಕಚೇರಿ ಲೆಕ್ಕಕ್ಕೇ ಇಟ್ಟುಕೊಂಡಿಲ್ಲ:

ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಕಚೇರಿ ಆರ್. ಅಶೋಕ್ ಅವರನ್ನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ ಎಂಬುದಕ್ಕೆ ಅವರ ಮಾತೇ ಸಾಕ್ಷಿ. ನಾವು ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಸಿದ್ಧವಿದ್ದೆವು. ಆದರೆ ಪ್ರಧಾನಮಂತ್ರಿಗಳ ಕಚೇರಿಯ ಸಂದೇಶ ಗೌರವಿಸಿ, ಸ್ವಾಗತಕ್ಕೆ ತೆರಳಲಿಲ್ಲ. ಈ ವಿಚಾರದ ಬಗ್ಗೆ ಪ್ರಧಾನಿ ಕಚೇರಿಯಿಂದ ಮಾಹಿತಿ ಪಡೆದುಕೊಂಡು ನಂತರ ಅಶೋಕ್ ಮಾತನಾಡಲಿ”...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img