Wednesday, July 22, 2026

Principal Dr. Umashankar

Shivamogga : ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು..!

ಶಿವಮೊಗ್ಗ : ಕಳೆದ ಒಂದು ತಿಂಗಳಿಂದ ಉಡುಪಿ(Udupi)ಯ ಕಾಲೇಜಿನ ಹಿಜಾಬ್ ವಿವಾದ(Hijab Controversy) ಜೀವಂತವಾಗಿರುವಾಗಲೇ, ಶಿವಮೊಗ್ಗ(Shivamogga) ಜಿಲ್ಲೆಯ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ(Sir M Vishweshwaraiah College)ಹಲವರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ವಿದ್ಯಾರ್ಥಿಗಳು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದರಿಂದ ಕೆಲವು...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img