Monday, August 10, 2026

principle

ಕಾಲೇಜಿನಲ್ಲೇ ಹೊಡೆದಾಡಿದ ಪ್ರೊಫೆಸರ್- ಪ್ರಿನ್ಸಿಪಲ್, ವೀಡಿಯೋ ವೈರಲ್..

ಶಿಕ್ಷಕರಂದ್ರೆ ವಿದ್ಯಾರ್ಥಿಗಳಿಗೆ ವಿದ್ಯೆ ಬುದ್ಧಿ ಹೇಳುವ ಗುರು. ಭಾರತದಲ್ಲಿ ಗುರುವಿಗೆ ಮಹತ್ವದ ಸ್ಥಾನವನ್ನು ನೀಡಲಾಗಿದೆ. ಆದ್ರೆ ಮಧ್ಯಪ್ರದೇಶದ ಕಾಲೇಜೊಂದರಲ್ಲಿ, ಪ್ರೊಫೆಸರ್ ಒಬ್ಬರು ಸಿಟ್ಟಿಗೆದ್ದು, ಪ್ರಿನ್ಸಿಪಲ್‌ ಮೇಲೆ ಹಲ್ಲೆ ಮಾಡಿದ್ದಾರೆ. ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಮಧ್ಯಪ್ರದೇಶದ ಉಜ್ಜಯಿನಿಯ ನಾಗುಲಾಲ್ ಮಾಳ್ವಿಯಾ ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕರು, ಪ್ರಾಂಶುಪಾಲರ ಕ್ಯಾಬಿನ್‌ಗೆ ಬಂದು, ಕೆಲ ವಿಚಾರಗಳ ಬಗ್ಗೆ...
- Advertisement -spot_img

Latest News

Koppala News: ಸಚಿವ ಶಿವರಾಜ್ ತಂಗಡಗಿ- ರೈತರ ನಡುವೆ ಮಾತಿನ ಚಕಮಕಿ

Koppala News: ಸಚಿವ ಶಿವರಾಜ್ ತಂಗಡಗಿ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮಕ್ಕೆ ಭೇಟಿ ನೀಡಿದ್ದು, ಈ ವೇಳೆ ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕ``ಂಡ...
- Advertisement -spot_img