Wednesday, June 24, 2026

priority for development

ಹುಬ್ಬಳ್ಳಿ – ಧಾರವಾಡ ಅಭಿವೃದ್ದಿಗೆ ಆದ್ಯತೆ ಕೊಡುತ್ತೇನೆ; ಬಸವರಾಜ ಬೊಮ್ಮಾಯಿ

www.karnatakatv.net : ಬೆಂಗಳೂರು : ನಿನ್ನೆ ನೂತನ ಸಿಎಂ ಆಗಿ ಅಧಿಕಾರವನ್ನು ಸ್ವೀಕರಿಸಿ ಇಂದು ಬಸವರಾಜ  ಬೊಮ್ಮಾಯಿ ಅವರು ತಮ್ಮ ಅಧಿಕಾರವನ್ನು ಶುರುಮಾಡಿಕೊಂಡಿದ್ದಾರೆ. ಎಲ್ಲರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ. ಮೋದಿ, ಅಮಿತ್ ಶಾ, ನಡ್ಡಾ ನಿರ್ಣಯದಿಂದ ನಾನು ಸಿಎಂ ಆಗಿ ನನ್ನ ಕೆಲಸವನ್ನು ಮಾಡುತ್ತಿದ್ದೆನೇ. ಹುಬ್ಬಳ್ಳಿ ನನಗೆ ಅತ್ಯಂತ ಪ್ರೀತಿಯ ಊರು ಬೊಮ್ಮಾಯಿ ಹುಬ್ಬಳ್ಳಿಯಲ್ಲಿ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img