ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy murder case)ದಲ್ಲಿ ಪರಪ್ಪನ ಅಗ್ರಹಾರ ಜೈಲಿ (Parappana Agrahara Central Jail)ನಲ್ಲಿರೋ ನಟ ದರ್ಶನ್, ರೌಡಿಶೀಟರ್ ಜೊತೆ ವಿಡಿಯೋ ಕಾಲ್ನಲ್ಲಿ ಮಾತನಾಡಿರೋ ವಿಡಿಯೋ ವೈರಲ್ ಆಗಿದೆ. ಸದ್ಯ ವೈರಲ್ ಆದ ಫೋಟೋ, ವಿಡಿಯೋ ಬಗ್ಗೆ ತನಿಖೆ ನಡೆಸಲು ಬೆಂಗಳೂರು ಕಾರಾಗೃಹ ಡಿಜಿ ಮಾಲಿನಿ ಕೃಷ್ಣ ಮೂರ್ತಿ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...