Thursday, October 16, 2025

prisoner

ಉಡುಪಿ ಸಬ್ಜೈಲಿನಲ್ಲಿ ನೇಣುಬಿಗಿದುಕೊಂಡು ವಿಚಾರಣಾಧೀನ ಕೈದಿ ಆತ್ಮಹತ್ಯೆ

ಉಡುಪಿ: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಸದಾನಂದ ಸೇರಿಗಾರ್ ಎಂಬ ವ್ಯಕ್ತಿ ಬೆಳಗ್ಗೆ 5 ಗಂಟೆಗೆ 20 ಕೈದಿಗಳಿದ್ದ ಕೊಠಡಿಯಲ್ಲಿ ಪಂಚೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಕೈದಿಗಳು ಗಮನಿಸಿ ನೇಣಿನ ಕುಣಿಕೆಯೊಂದ ಬಿಡಿಸಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲಿ ಸದಾನಂದ್ ಸಾವ್ನನಪ್ಪಿದ್ದಾನೆ. ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ....

ನಿಜವಾಗ್ಲೂ ಶಿವನಿಗೆ ಗಾಂಜಾ ಅಂದ್ರೆ ಇಷ್ಟಾನಾ..? ಯಾಕೆ ಶಿವಾ ಭಂಗಿ ಸೇವಿಸಿದ..?

ಈ ಭಂಗಿ ಸೇದುವವರು, ಗಾಂಜಾ ಸೇವಿಸುವವರನ್ನ ವಿರೋಧಿಸಿದ್ರೆ, ಅವ್ರು ಹೇಳೋದು ಒಂದೇ ಮಾತು, ಇದು ಶಿವನ ಪ್ರಸಾದ ಅಂತಾ. ಆದ್ರೆ ಅವರಿಗೆ ಈ ವಿಷಯದ ಬಗ್ಗೆ ಸ್ವಲ್ಪವೂ ತಿಳುವಳಿಕೆ ಇರುವುದೇ ಇಲ್ಲ. ಯಾಕಂದ್ರೆ ಭಾಂಗ್ ಶಿವನ ಪ್ರಸಾದ ಹೌದು. ಆದ್ರೆ ಅವನು ಯಾಕೆ ಅದನ್ನ ಸೇವಿಸಿದಾ ಅನ್ನೋದಕ್ಕೆ ಒಂದು ಕಥೆ ಇದೆ. ಆ ಕಥೆ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img