Saturday, May 2, 2026

prisoner

ಉಡುಪಿ ಸಬ್ಜೈಲಿನಲ್ಲಿ ನೇಣುಬಿಗಿದುಕೊಂಡು ವಿಚಾರಣಾಧೀನ ಕೈದಿ ಆತ್ಮಹತ್ಯೆ

ಉಡುಪಿ: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಸದಾನಂದ ಸೇರಿಗಾರ್ ಎಂಬ ವ್ಯಕ್ತಿ ಬೆಳಗ್ಗೆ 5 ಗಂಟೆಗೆ 20 ಕೈದಿಗಳಿದ್ದ ಕೊಠಡಿಯಲ್ಲಿ ಪಂಚೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಕೈದಿಗಳು ಗಮನಿಸಿ ನೇಣಿನ ಕುಣಿಕೆಯೊಂದ ಬಿಡಿಸಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲಿ ಸದಾನಂದ್ ಸಾವ್ನನಪ್ಪಿದ್ದಾನೆ. ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ....

ನಿಜವಾಗ್ಲೂ ಶಿವನಿಗೆ ಗಾಂಜಾ ಅಂದ್ರೆ ಇಷ್ಟಾನಾ..? ಯಾಕೆ ಶಿವಾ ಭಂಗಿ ಸೇವಿಸಿದ..?

ಈ ಭಂಗಿ ಸೇದುವವರು, ಗಾಂಜಾ ಸೇವಿಸುವವರನ್ನ ವಿರೋಧಿಸಿದ್ರೆ, ಅವ್ರು ಹೇಳೋದು ಒಂದೇ ಮಾತು, ಇದು ಶಿವನ ಪ್ರಸಾದ ಅಂತಾ. ಆದ್ರೆ ಅವರಿಗೆ ಈ ವಿಷಯದ ಬಗ್ಗೆ ಸ್ವಲ್ಪವೂ ತಿಳುವಳಿಕೆ ಇರುವುದೇ ಇಲ್ಲ. ಯಾಕಂದ್ರೆ ಭಾಂಗ್ ಶಿವನ ಪ್ರಸಾದ ಹೌದು. ಆದ್ರೆ ಅವನು ಯಾಕೆ ಅದನ್ನ ಸೇವಿಸಿದಾ ಅನ್ನೋದಕ್ಕೆ ಒಂದು ಕಥೆ ಇದೆ. ಆ ಕಥೆ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img