Saturday, September 12, 2026

#PrisonLabor

ಜೈಲಿನಲ್ಲಿ ಕೂಲಿ ಬಂದ್ – ಆರ್ಥಿಕ ಸಂಕಷ್ಟದಲ್ಲಿ ಕೈದಿಗಳು!

ಕರ್ನಾಟಕ ರಾಜ್ಯದ ಸೆರೆಮನೆಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು ದೇಶದ ಇತರೆ ರಾಜ್ಯಗಳ ಜೈಲು ಕೈದಿಗಳಿಗಿಂತ ಹೆಚ್ಚು ಕೂಲಿ ಪಡೆಯುತ್ತಿದ್ದಾರೆ. ಆದರೆ, ಕಳೆದ ಎರಡು ವರ್ಷಗಳಿಂದ ಈ ದಿನಗೂಲಿ ಬಿಡುಗಡೆ ಆಗದೇ ರಾಜ್ಯದ ಕೈದಿಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊಲೆ, ದರೋಡೆ, ಸುಲಿಗೆ, ಅತ್ಯಾಚಾರ ಹಾಗೂ ವಂಚನೆ ಹೀಗೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾದ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img