ತಮ್ಮ ಮೇಲೆ ಎಫ್ಐಆರ್ ಹಾಕಿರುವುದನ್ನು ಪ್ರಶ್ನಿಸಿ ಪೃಥ್ವಿರಾಜ್ ಸುಕುಮಾರನ್ ಅವರು ಕೇರಳ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದಿದ್ದು ಗುರುವಾರ ತೀರ್ಪು ಪ್ರಕಟ ಆಗಿದೆ. ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾಗೆ ಸಿಕ್ಕಂತಹ ಜನಸ್ಪಂದನೆ ತುಂಬ ದೊಡ್ಡದು. ಬಾಕ್ಸ್ ಆಫೀಸ್ನಲ್ಲಿ ಈ ಚಿತ್ರ ಅನೇಕ ದಾಖಲೆಗಳನ್ನು ಬರೆಯಿತು. ಅದರ ಜೊತೆಗೆ ಒಂದಷ್ಟು ವಿವಾದಗಳು...
Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ.
ಇನ್ನು...