ತಮ್ಮ ಮೇಲೆ ಎಫ್ಐಆರ್ ಹಾಕಿರುವುದನ್ನು ಪ್ರಶ್ನಿಸಿ ಪೃಥ್ವಿರಾಜ್ ಸುಕುಮಾರನ್ ಅವರು ಕೇರಳ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದಿದ್ದು ಗುರುವಾರ ತೀರ್ಪು ಪ್ರಕಟ ಆಗಿದೆ. ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾಗೆ ಸಿಕ್ಕಂತಹ ಜನಸ್ಪಂದನೆ ತುಂಬ ದೊಡ್ಡದು. ಬಾಕ್ಸ್ ಆಫೀಸ್ನಲ್ಲಿ ಈ ಚಿತ್ರ ಅನೇಕ ದಾಖಲೆಗಳನ್ನು ಬರೆಯಿತು. ಅದರ ಜೊತೆಗೆ ಒಂದಷ್ಟು ವಿವಾದಗಳು...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...