ತಮ್ಮ ಮೇಲೆ ಎಫ್ಐಆರ್ ಹಾಕಿರುವುದನ್ನು ಪ್ರಶ್ನಿಸಿ ಪೃಥ್ವಿರಾಜ್ ಸುಕುಮಾರನ್ ಅವರು ಕೇರಳ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದಿದ್ದು ಗುರುವಾರ ತೀರ್ಪು ಪ್ರಕಟ ಆಗಿದೆ. ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾಗೆ ಸಿಕ್ಕಂತಹ ಜನಸ್ಪಂದನೆ ತುಂಬ ದೊಡ್ಡದು. ಬಾಕ್ಸ್ ಆಫೀಸ್ನಲ್ಲಿ ಈ ಚಿತ್ರ ಅನೇಕ ದಾಖಲೆಗಳನ್ನು ಬರೆಯಿತು. ಅದರ ಜೊತೆಗೆ ಒಂದಷ್ಟು ವಿವಾದಗಳು...
ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...